BIG 3 Heroes: ಇಲೆಕ್ಟ್ರಿಕ್‌ ಕಾರು ತಯಾರಿಸಿದ ಪಿಯು ಫೇಲ್ ವಿದ್ಯಾರ್ಥಿ ಜೀವನ್!

BIG 3 Heroes: ಇಲೆಕ್ಟ್ರಿಕ್‌ ಕಾರು ತಯಾರಿಸಿದ ಪಿಯು ಫೇಲ್ ವಿದ್ಯಾರ್ಥಿ ಜೀವನ್!

Published : Jul 02, 2022, 01:13 PM ISTUpdated : Jul 02, 2022, 01:24 PM IST

ಇವತ್ತಿನ ಬಿಗ್ 3 ಹೀರೋ ಜೀವನ್. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕುರುಬರ ಹಳ್ಳಿ ನಿವಾಸಿ. ಈತನ ಸಾಧನೆ ಬಗ್ಗೆ ಕೇಳಿದ್ರೆ ಹೆಮ್ಮೆ ಅನಿಸದೇ ಇರದು. ಪಿಯುಸಿ ಫೇಲಾದ ಜೀವನ್, ವಿದ್ಯುತ್‌ ಚಾಲಿತ ದ್ವಿಚಕ್ರ ವಾಹನ ತಯಾರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾನೆ. 

ಇವತ್ತಿನ ಬಿಗ್ 3 ಹೀರೋ ಜೀವನ್. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕುರುಬರ ಹಳ್ಳಿ ನಿವಾಸಿ. ಈತನ ಸಾಧನೆ ಬಗ್ಗೆ ಕೇಳಿದ್ರೆ ಹೆಮ್ಮೆ ಅನಿಸದೇ ಇರದು. ಪಿಯುಸಿ ಫೇಲಾದ ಜೀವನ್, ವಿದ್ಯುತ್‌ ಚಾಲಿತ ದ್ವಿಚಕ್ರ ವಾಹನ ತಯಾರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾನೆ. 

ಕೊರೊನಾ ಸಮಯದಲ್ಲಿ ತರಗತಿ ಸರಿಯಾಗಿ ನಡೆಯುತ್ತಿರಲಿಲ್ಲವಾದ್ದರಿಂದ ಜೀವನ್ ಮೊಬೈಲ್‌ನಲ್ಲಿ ಮುಳುಗಿರುತ್ತಿದ್ದರು. ಆಗ ವಿದ್ಯುತ್ ಚಾಲಿತ ವಾಹನ ತಯಾರಿಸುವ ಬಗ್ಗೆ ನೋಡಿ ತಾನೂ ಹಾಗೆ ಮಾಡಲು ಮುಂದಾಗುತ್ತಾನೆ. ೬೦ ಸಾವಿರ ವೆಚ್ಚದಲ್ಲಿ ಎಲೆಕ್ಟ್ರಿಕ್ ಕಾರು ತಯಾರಿಸಿ, ಗಮನ ಸೆಳೆದಿದ್ದಾನೆ. ಈ ಕಾರನ್ನು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಚಲಾಯಿಸಿದ್ದಾನೆ. ಮಗನ ಸಾಧನೆ ನೋಡಿ ಪೋಷಕರು ಸಂತಸಪಟ್ಟಿದ್ದಾರೆ. ಅಗತ್ಯವಾದ ನೆರವು ಸಿಕ್ಕರೆ ಇನ್ನಷ್ಟು ಸಾಧನೆ ಮಾಡುವ ಇರಾದೆ ವ್ಯಕ್ತಪಡಿಸಿದ್ದಾನೆ ಜೀವನ್. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more