BIG 3 Heroes: ಇಲೆಕ್ಟ್ರಿಕ್‌ ಕಾರು ತಯಾರಿಸಿದ ಪಿಯು ಫೇಲ್ ವಿದ್ಯಾರ್ಥಿ ಜೀವನ್!

BIG 3 Heroes: ಇಲೆಕ್ಟ್ರಿಕ್‌ ಕಾರು ತಯಾರಿಸಿದ ಪಿಯು ಫೇಲ್ ವಿದ್ಯಾರ್ಥಿ ಜೀವನ್!

Published : Jul 02, 2022, 01:13 PM ISTUpdated : Jul 02, 2022, 01:24 PM IST

ಇವತ್ತಿನ ಬಿಗ್ 3 ಹೀರೋ ಜೀವನ್. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕುರುಬರ ಹಳ್ಳಿ ನಿವಾಸಿ. ಈತನ ಸಾಧನೆ ಬಗ್ಗೆ ಕೇಳಿದ್ರೆ ಹೆಮ್ಮೆ ಅನಿಸದೇ ಇರದು. ಪಿಯುಸಿ ಫೇಲಾದ ಜೀವನ್, ವಿದ್ಯುತ್‌ ಚಾಲಿತ ದ್ವಿಚಕ್ರ ವಾಹನ ತಯಾರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾನೆ. 

ಇವತ್ತಿನ ಬಿಗ್ 3 ಹೀರೋ ಜೀವನ್. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕುರುಬರ ಹಳ್ಳಿ ನಿವಾಸಿ. ಈತನ ಸಾಧನೆ ಬಗ್ಗೆ ಕೇಳಿದ್ರೆ ಹೆಮ್ಮೆ ಅನಿಸದೇ ಇರದು. ಪಿಯುಸಿ ಫೇಲಾದ ಜೀವನ್, ವಿದ್ಯುತ್‌ ಚಾಲಿತ ದ್ವಿಚಕ್ರ ವಾಹನ ತಯಾರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾನೆ. 

ಕೊರೊನಾ ಸಮಯದಲ್ಲಿ ತರಗತಿ ಸರಿಯಾಗಿ ನಡೆಯುತ್ತಿರಲಿಲ್ಲವಾದ್ದರಿಂದ ಜೀವನ್ ಮೊಬೈಲ್‌ನಲ್ಲಿ ಮುಳುಗಿರುತ್ತಿದ್ದರು. ಆಗ ವಿದ್ಯುತ್ ಚಾಲಿತ ವಾಹನ ತಯಾರಿಸುವ ಬಗ್ಗೆ ನೋಡಿ ತಾನೂ ಹಾಗೆ ಮಾಡಲು ಮುಂದಾಗುತ್ತಾನೆ. ೬೦ ಸಾವಿರ ವೆಚ್ಚದಲ್ಲಿ ಎಲೆಕ್ಟ್ರಿಕ್ ಕಾರು ತಯಾರಿಸಿ, ಗಮನ ಸೆಳೆದಿದ್ದಾನೆ. ಈ ಕಾರನ್ನು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಚಲಾಯಿಸಿದ್ದಾನೆ. ಮಗನ ಸಾಧನೆ ನೋಡಿ ಪೋಷಕರು ಸಂತಸಪಟ್ಟಿದ್ದಾರೆ. ಅಗತ್ಯವಾದ ನೆರವು ಸಿಕ್ಕರೆ ಇನ್ನಷ್ಟು ಸಾಧನೆ ಮಾಡುವ ಇರಾದೆ ವ್ಯಕ್ತಪಡಿಸಿದ್ದಾನೆ ಜೀವನ್. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more