ಇವರ ಸಾಧನೆಗೆ ನಮ್ಮದೊಂದು ಸಲಾಂ, ಇವರೇ Big 3 ಹೀರೋಗಳು!

ಇವರ ಸಾಧನೆಗೆ ನಮ್ಮದೊಂದು ಸಲಾಂ, ಇವರೇ Big 3 ಹೀರೋಗಳು!

Suvarna News   | Asianet News
Published : Jan 23, 2021, 12:56 PM ISTUpdated : Jan 23, 2021, 01:07 PM IST

ನಮ್ಮ, ನಿಮ್ಮ ನಡುವೆ ಸಾಕಷ್ಟು ಸಾಧನೆಗಳನ್ನು ಮಾಡಿರುವ, ಸಮಾಜಮುಖಿ ಕೆಲಸ ಮಾಡುತ್ತಿರುವ ಸಾಕಷ್ಟು ಜನ ಸಾಧಕರು ಎಲೆ ಮರೆಯ ಕಾಯಿಯಂತಿದ್ದಾರೆ. ಇವರ ಸಾಧನೆ ಗಮನಕ್ಕೆ ಬರುವುದಿಲ್ಲ. ಇಂತವರನ್ನು ಬಿಗ್ 3 ಗುರುತಿಸಿ, ಅವರ ಸಾಧನೆಗೊಂದು ಸಲಾಂ ಎನ್ನುತ್ತಿದೆ.

ಬೆಂಗಳೂರು (ಜ. 23): ನಮ್ಮ, ನಿಮ್ಮ ನಡುವೆ ಸಾಕಷ್ಟು ಸಾಧನೆಗಳನ್ನು ಮಾಡಿರುವ, ಸಮಾಜಮುಖಿ ಕೆಲಸ ಮಾಡುತ್ತಿರುವ ಸಾಕಷ್ಟು ಜನ ಸಾಧಕರು ಎಲೆ ಮರೆಯ ಕಾಯಿಯಂತಿದ್ದಾರೆ. ಇವರ ಸಾಧನೆ ಗಮನಕ್ಕೆ ಬರುವುದಿಲ್ಲ. ಇಂತವರನ್ನು ಬಿಗ್ 3 ಗುರುತಿಸಿ, ಅವರ ಸಾಧನೆಗೊಂದು ಸಲಾಂ ಎನ್ನುತ್ತಿದೆ. ಈ ವಾರದ ಬಿಗ್ 3 ಹೀರೋಗಳು ಯಾರು ಎಂದು ನೊಡುವುದಾದರೆ, ಬಾಗಲಕೋಟೆ ಜಿಲ್ಲೆ, ಬಾದಾಮಿ ತಾ. ಜಾಲಿಹಾಳ ಗ್ರಾಮದ ಪರಿಸರ ಪ್ರೇಮಿ ಯಲ್ಲಮ್ಮ, ಹಾಸನ ಜಿಲ್ಲೆ ಆಲೂರು ತಾ. ಕೆ. ಹೊಸಕೋಟೆಯ ಕೆ. ವಸಂತ್ ಕುಮಾರ್, ಮಂಡ್ಯದ ಕೆ. ಆರ್ ಪೇಟೆ ತಾ. ರೈತ ವಿಜ್ಞಾನಿ ರೋಬೋ ಮಂಜೇಗೌಡ್ರು. ಇವರ ಸಾಧನೆಗಳೇನು..? ನೋಡೋಣ ಬನ್ನಿ...!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!