ಇವರ ಸಾಧನೆಗೆ ನಮ್ಮದೊಂದು ಸಲಾಂ, ಇವರೇ Big 3 ಹೀರೋಗಳು!

ಇವರ ಸಾಧನೆಗೆ ನಮ್ಮದೊಂದು ಸಲಾಂ, ಇವರೇ Big 3 ಹೀರೋಗಳು!

Suvarna News   | Asianet News
Published : Jan 23, 2021, 12:56 PM ISTUpdated : Jan 23, 2021, 01:07 PM IST

ನಮ್ಮ, ನಿಮ್ಮ ನಡುವೆ ಸಾಕಷ್ಟು ಸಾಧನೆಗಳನ್ನು ಮಾಡಿರುವ, ಸಮಾಜಮುಖಿ ಕೆಲಸ ಮಾಡುತ್ತಿರುವ ಸಾಕಷ್ಟು ಜನ ಸಾಧಕರು ಎಲೆ ಮರೆಯ ಕಾಯಿಯಂತಿದ್ದಾರೆ. ಇವರ ಸಾಧನೆ ಗಮನಕ್ಕೆ ಬರುವುದಿಲ್ಲ. ಇಂತವರನ್ನು ಬಿಗ್ 3 ಗುರುತಿಸಿ, ಅವರ ಸಾಧನೆಗೊಂದು ಸಲಾಂ ಎನ್ನುತ್ತಿದೆ.

ಬೆಂಗಳೂರು (ಜ. 23): ನಮ್ಮ, ನಿಮ್ಮ ನಡುವೆ ಸಾಕಷ್ಟು ಸಾಧನೆಗಳನ್ನು ಮಾಡಿರುವ, ಸಮಾಜಮುಖಿ ಕೆಲಸ ಮಾಡುತ್ತಿರುವ ಸಾಕಷ್ಟು ಜನ ಸಾಧಕರು ಎಲೆ ಮರೆಯ ಕಾಯಿಯಂತಿದ್ದಾರೆ. ಇವರ ಸಾಧನೆ ಗಮನಕ್ಕೆ ಬರುವುದಿಲ್ಲ. ಇಂತವರನ್ನು ಬಿಗ್ 3 ಗುರುತಿಸಿ, ಅವರ ಸಾಧನೆಗೊಂದು ಸಲಾಂ ಎನ್ನುತ್ತಿದೆ. ಈ ವಾರದ ಬಿಗ್ 3 ಹೀರೋಗಳು ಯಾರು ಎಂದು ನೊಡುವುದಾದರೆ, ಬಾಗಲಕೋಟೆ ಜಿಲ್ಲೆ, ಬಾದಾಮಿ ತಾ. ಜಾಲಿಹಾಳ ಗ್ರಾಮದ ಪರಿಸರ ಪ್ರೇಮಿ ಯಲ್ಲಮ್ಮ, ಹಾಸನ ಜಿಲ್ಲೆ ಆಲೂರು ತಾ. ಕೆ. ಹೊಸಕೋಟೆಯ ಕೆ. ವಸಂತ್ ಕುಮಾರ್, ಮಂಡ್ಯದ ಕೆ. ಆರ್ ಪೇಟೆ ತಾ. ರೈತ ವಿಜ್ಞಾನಿ ರೋಬೋ ಮಂಜೇಗೌಡ್ರು. ಇವರ ಸಾಧನೆಗಳೇನು..? ನೋಡೋಣ ಬನ್ನಿ...!

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ