BIG 3:  10 ತಿಂಗಳ ಹೈ ಮಾಸ್ಟ್ ಲೈಟ್ ಸಮಸ್ಯೆಗೆ 5 ದಿನಗಳಲ್ಲಿ ಮುಕ್ತಿ

BIG 3: 10 ತಿಂಗಳ ಹೈ ಮಾಸ್ಟ್ ಲೈಟ್ ಸಮಸ್ಯೆಗೆ 5 ದಿನಗಳಲ್ಲಿ ಮುಕ್ತಿ

Suvarna News   | Asianet News
Published : Feb 02, 2021, 02:54 PM ISTUpdated : Feb 02, 2021, 07:26 PM IST

ಕೊಡಗಿನ ವಿರಾಜಪೇಟೆಯ 5 ತಿಂಗಳ ಹೈ ಮಾಸ್ಟ್ ಲೈಟ್ ಸಮಸ್ಯೆಗೆ ಐದೇ ದಿನಗಳಲ್ಲಿ ಮುಕ್ತಿ ಸಿಕ್ಕಿದೆ. BIG3 ಬಿಟ್ಟ ಬುಲೆಟ್‌ಗೆ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಎದ್ನೋ ಬಿದ್ನೋ ಅಂತ ಕೆಲಸ ಮಾಡಿದ್ದಾರೆ. 

ಕೊಡಗು (ಫೆ. 02):  ವಿರಾಜಪೇಟೆಯ 5 ತಿಂಗಳ ಹೈ ಮಾಸ್ಟ್ ಲೈಟ್ ಸಮಸ್ಯೆಗೆ ಐದೇ ದಿನಗಳಲ್ಲಿ ಮುಕ್ತಿ ಸಿಕ್ಕಿದೆ. BIG3 ಬಿಟ್ಟ ಬುಲೆಟ್‌ಗೆ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಎದ್ನೋ ಬಿದ್ನೋ ಅಂತ ಕೆಲಸ ಮಾಡಿದ್ದಾರೆ. 

ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣದ ಹೈ ಮಾಸ್ಟ್ ಲೈಟ್ ಬಿದ್ದೋಗಿ 10 ತಿಂಗಳಾದರೂ ಸಂಬಂಧಪಟ್ಟ ಅಧಿಕಾರಿಗಳು, ಆಡಳಿತ ವರ್ಗ ಇದನ್ನು ರಿಪೇರಿ ಮಾಡಿಸುವ ಗೋಜಿಗೆ ಹೋಗಿಲ್ಲ. ಬಿಗ್ 3 ವರದಿ ಪ್ರಸಾರದ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಈಗ ಲೈಟ್ ರಿಪೇರಿಯಾಗಿದೆ. ಬಿಗ್‌3 ಯಿಂದ ಅಲ್ಲಿನ ಜನರ ಸಮಸ್ಯೆಗೆ ಮುಕ್ತಿ ಸಿಕ್ಕಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!