BIG 3:  10 ತಿಂಗಳ ಹೈ ಮಾಸ್ಟ್ ಲೈಟ್ ಸಮಸ್ಯೆಗೆ 5 ದಿನಗಳಲ್ಲಿ ಮುಕ್ತಿ

BIG 3: 10 ತಿಂಗಳ ಹೈ ಮಾಸ್ಟ್ ಲೈಟ್ ಸಮಸ್ಯೆಗೆ 5 ದಿನಗಳಲ್ಲಿ ಮುಕ್ತಿ

Suvarna News   | Asianet News
Published : Feb 02, 2021, 02:54 PM ISTUpdated : Feb 02, 2021, 07:26 PM IST

ಕೊಡಗಿನ ವಿರಾಜಪೇಟೆಯ 5 ತಿಂಗಳ ಹೈ ಮಾಸ್ಟ್ ಲೈಟ್ ಸಮಸ್ಯೆಗೆ ಐದೇ ದಿನಗಳಲ್ಲಿ ಮುಕ್ತಿ ಸಿಕ್ಕಿದೆ. BIG3 ಬಿಟ್ಟ ಬುಲೆಟ್‌ಗೆ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಎದ್ನೋ ಬಿದ್ನೋ ಅಂತ ಕೆಲಸ ಮಾಡಿದ್ದಾರೆ. 

ಕೊಡಗು (ಫೆ. 02):  ವಿರಾಜಪೇಟೆಯ 5 ತಿಂಗಳ ಹೈ ಮಾಸ್ಟ್ ಲೈಟ್ ಸಮಸ್ಯೆಗೆ ಐದೇ ದಿನಗಳಲ್ಲಿ ಮುಕ್ತಿ ಸಿಕ್ಕಿದೆ. BIG3 ಬಿಟ್ಟ ಬುಲೆಟ್‌ಗೆ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಎದ್ನೋ ಬಿದ್ನೋ ಅಂತ ಕೆಲಸ ಮಾಡಿದ್ದಾರೆ. 

ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣದ ಹೈ ಮಾಸ್ಟ್ ಲೈಟ್ ಬಿದ್ದೋಗಿ 10 ತಿಂಗಳಾದರೂ ಸಂಬಂಧಪಟ್ಟ ಅಧಿಕಾರಿಗಳು, ಆಡಳಿತ ವರ್ಗ ಇದನ್ನು ರಿಪೇರಿ ಮಾಡಿಸುವ ಗೋಜಿಗೆ ಹೋಗಿಲ್ಲ. ಬಿಗ್ 3 ವರದಿ ಪ್ರಸಾರದ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಈಗ ಲೈಟ್ ರಿಪೇರಿಯಾಗಿದೆ. ಬಿಗ್‌3 ಯಿಂದ ಅಲ್ಲಿನ ಜನರ ಸಮಸ್ಯೆಗೆ ಮುಕ್ತಿ ಸಿಕ್ಕಿದೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ