BIG 3:  10 ತಿಂಗಳ ಹೈ ಮಾಸ್ಟ್ ಲೈಟ್ ಸಮಸ್ಯೆಗೆ 5 ದಿನಗಳಲ್ಲಿ ಮುಕ್ತಿ

BIG 3: 10 ತಿಂಗಳ ಹೈ ಮಾಸ್ಟ್ ಲೈಟ್ ಸಮಸ್ಯೆಗೆ 5 ದಿನಗಳಲ್ಲಿ ಮುಕ್ತಿ

Suvarna News   | Asianet News
Published : Feb 02, 2021, 02:54 PM ISTUpdated : Feb 02, 2021, 07:26 PM IST

ಕೊಡಗಿನ ವಿರಾಜಪೇಟೆಯ 5 ತಿಂಗಳ ಹೈ ಮಾಸ್ಟ್ ಲೈಟ್ ಸಮಸ್ಯೆಗೆ ಐದೇ ದಿನಗಳಲ್ಲಿ ಮುಕ್ತಿ ಸಿಕ್ಕಿದೆ. BIG3 ಬಿಟ್ಟ ಬುಲೆಟ್‌ಗೆ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಎದ್ನೋ ಬಿದ್ನೋ ಅಂತ ಕೆಲಸ ಮಾಡಿದ್ದಾರೆ. 

ಕೊಡಗು (ಫೆ. 02):  ವಿರಾಜಪೇಟೆಯ 5 ತಿಂಗಳ ಹೈ ಮಾಸ್ಟ್ ಲೈಟ್ ಸಮಸ್ಯೆಗೆ ಐದೇ ದಿನಗಳಲ್ಲಿ ಮುಕ್ತಿ ಸಿಕ್ಕಿದೆ. BIG3 ಬಿಟ್ಟ ಬುಲೆಟ್‌ಗೆ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಎದ್ನೋ ಬಿದ್ನೋ ಅಂತ ಕೆಲಸ ಮಾಡಿದ್ದಾರೆ. 

ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣದ ಹೈ ಮಾಸ್ಟ್ ಲೈಟ್ ಬಿದ್ದೋಗಿ 10 ತಿಂಗಳಾದರೂ ಸಂಬಂಧಪಟ್ಟ ಅಧಿಕಾರಿಗಳು, ಆಡಳಿತ ವರ್ಗ ಇದನ್ನು ರಿಪೇರಿ ಮಾಡಿಸುವ ಗೋಜಿಗೆ ಹೋಗಿಲ್ಲ. ಬಿಗ್ 3 ವರದಿ ಪ್ರಸಾರದ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಈಗ ಲೈಟ್ ರಿಪೇರಿಯಾಗಿದೆ. ಬಿಗ್‌3 ಯಿಂದ ಅಲ್ಲಿನ ಜನರ ಸಮಸ್ಯೆಗೆ ಮುಕ್ತಿ ಸಿಕ್ಕಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ