ಬಿಗ್ 3 ನೆರವಿನಿಂದ ವಿದ್ಯಾರ್ಥಿಗೆ ಸಿಕ್ತು ಎಂಬಿಬಿಎಸ್ ಸೀಟು; ಇದು ಕನ್ನಡಿಗರ ತಾಕತ್ತು

ಬಿಗ್ 3 ನೆರವಿನಿಂದ ವಿದ್ಯಾರ್ಥಿಗೆ ಸಿಕ್ತು ಎಂಬಿಬಿಎಸ್ ಸೀಟು; ಇದು ಕನ್ನಡಿಗರ ತಾಕತ್ತು

Suvarna News   | Asianet News
Published : Dec 15, 2020, 02:46 PM ISTUpdated : Dec 15, 2020, 02:57 PM IST

ಕೊಪ್ಪಳ ತಾ. ಬೇಳೂರ್ ಗ್ರಾಮದ ವಿದ್ಯಾರ್ಥಿ ಸಂಜೀವ್ ಕುಮಾರ್‌ ಎಂಬಿಬಿಎಸ್ ಓದಬೇಕೆಂಬ ಕನಸಿಗೆ ನೆರವಾಗಿದ್ದು ಸುವರ್ಣ ನ್ಯೂಸ್ ಬಿಗ್ 3. ಎಂಬಿಬಿಎಸ್ ಓದಲು ಕಾಲೇಜು ಅಡ್ಮಿಶನ್‌ಗೆ ಫೀಸ್ ಕಟ್ಟಲು 50 ಸಾವಿರ ರೂ ಕೊರತೆಯಾಗುತ್ತದೆ. ಒಂದು ದಿನದೊಳಗೆ ಕಟ್ಟಬೇಕಿರುತ್ತದೆ. 

ಬೆಂಗಳೂರು (ಡಿ. 15): ಕೊಪ್ಪಳ ತಾ. ಬೇಳೂರ್ ಗ್ರಾಮದ ವಿದ್ಯಾರ್ಥಿ ಸಂಜೀವ್ ಕುಮಾರ್‌ ಎಂಬಿಬಿಎಸ್ ಓದಬೇಕೆಂಬ ಕನಸಿಗೆ ನೆರವಾಗಿದ್ದು ಸುವರ್ಣ ನ್ಯೂಸ್ ಬಿಗ್ 3. ಎಂಬಿಬಿಎಸ್ ಓದಲು ಕಾಲೇಜು ಅಡ್ಮಿಶನ್‌ಗೆ ಫೀಸ್ ಕಟ್ಟಲು 50 ಸಾವಿರ ರೂ ಕೊರತೆಯಾಗುತ್ತದೆ. ಒಂದು ದಿನದೊಳಗೆ ಕಟ್ಟಬೇಕಿರುತ್ತದೆ. ಆಗ ಸಂಜೀವ್ ಕುಮಾರ್ ಬಿಗ್ 3 ನೆರವು ಕೋರುತ್ತಾನೆ. ಸಹೃದಯರು ಆತನ ಬೆನ್ನಿಗೆ ನಿಲ್ಲುತ್ತಾರೆ. ಈ ವಿದ್ಯಾರ್ಥಿಗೆ ಮಂಗಳೂರಿನ ಕನಚೂರ್ ಮೆಡಿಕಲ್ ಕಾಲೇಜಿನಲ್ಲಿ ಸೀಟು ಸಿಗುತ್ತದೆ. ಇದು ಬಿಗ್ 3 ಇಂಪ್ಯಾಕ್ಟ್..!

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?