ಬಿಗ್ 3 ನೆರವಿನಿಂದ ವಿದ್ಯಾರ್ಥಿಗೆ ಸಿಕ್ತು ಎಂಬಿಬಿಎಸ್ ಸೀಟು; ಇದು ಕನ್ನಡಿಗರ ತಾಕತ್ತು

ಬಿಗ್ 3 ನೆರವಿನಿಂದ ವಿದ್ಯಾರ್ಥಿಗೆ ಸಿಕ್ತು ಎಂಬಿಬಿಎಸ್ ಸೀಟು; ಇದು ಕನ್ನಡಿಗರ ತಾಕತ್ತು

Suvarna News   | Asianet News
Published : Dec 15, 2020, 02:46 PM ISTUpdated : Dec 15, 2020, 02:57 PM IST

ಕೊಪ್ಪಳ ತಾ. ಬೇಳೂರ್ ಗ್ರಾಮದ ವಿದ್ಯಾರ್ಥಿ ಸಂಜೀವ್ ಕುಮಾರ್‌ ಎಂಬಿಬಿಎಸ್ ಓದಬೇಕೆಂಬ ಕನಸಿಗೆ ನೆರವಾಗಿದ್ದು ಸುವರ್ಣ ನ್ಯೂಸ್ ಬಿಗ್ 3. ಎಂಬಿಬಿಎಸ್ ಓದಲು ಕಾಲೇಜು ಅಡ್ಮಿಶನ್‌ಗೆ ಫೀಸ್ ಕಟ್ಟಲು 50 ಸಾವಿರ ರೂ ಕೊರತೆಯಾಗುತ್ತದೆ. ಒಂದು ದಿನದೊಳಗೆ ಕಟ್ಟಬೇಕಿರುತ್ತದೆ. 

ಬೆಂಗಳೂರು (ಡಿ. 15): ಕೊಪ್ಪಳ ತಾ. ಬೇಳೂರ್ ಗ್ರಾಮದ ವಿದ್ಯಾರ್ಥಿ ಸಂಜೀವ್ ಕುಮಾರ್‌ ಎಂಬಿಬಿಎಸ್ ಓದಬೇಕೆಂಬ ಕನಸಿಗೆ ನೆರವಾಗಿದ್ದು ಸುವರ್ಣ ನ್ಯೂಸ್ ಬಿಗ್ 3. ಎಂಬಿಬಿಎಸ್ ಓದಲು ಕಾಲೇಜು ಅಡ್ಮಿಶನ್‌ಗೆ ಫೀಸ್ ಕಟ್ಟಲು 50 ಸಾವಿರ ರೂ ಕೊರತೆಯಾಗುತ್ತದೆ. ಒಂದು ದಿನದೊಳಗೆ ಕಟ್ಟಬೇಕಿರುತ್ತದೆ. ಆಗ ಸಂಜೀವ್ ಕುಮಾರ್ ಬಿಗ್ 3 ನೆರವು ಕೋರುತ್ತಾನೆ. ಸಹೃದಯರು ಆತನ ಬೆನ್ನಿಗೆ ನಿಲ್ಲುತ್ತಾರೆ. ಈ ವಿದ್ಯಾರ್ಥಿಗೆ ಮಂಗಳೂರಿನ ಕನಚೂರ್ ಮೆಡಿಕಲ್ ಕಾಲೇಜಿನಲ್ಲಿ ಸೀಟು ಸಿಗುತ್ತದೆ. ಇದು ಬಿಗ್ 3 ಇಂಪ್ಯಾಕ್ಟ್..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!