ಬಿಗ್ 3 ನೆರವಿನಿಂದ ವಿದ್ಯಾರ್ಥಿಗೆ ಸಿಕ್ತು ಎಂಬಿಬಿಎಸ್ ಸೀಟು; ಇದು ಕನ್ನಡಿಗರ ತಾಕತ್ತು

ಬಿಗ್ 3 ನೆರವಿನಿಂದ ವಿದ್ಯಾರ್ಥಿಗೆ ಸಿಕ್ತು ಎಂಬಿಬಿಎಸ್ ಸೀಟು; ಇದು ಕನ್ನಡಿಗರ ತಾಕತ್ತು

Suvarna News   | Asianet News
Published : Dec 15, 2020, 02:46 PM ISTUpdated : Dec 15, 2020, 02:57 PM IST

ಕೊಪ್ಪಳ ತಾ. ಬೇಳೂರ್ ಗ್ರಾಮದ ವಿದ್ಯಾರ್ಥಿ ಸಂಜೀವ್ ಕುಮಾರ್‌ ಎಂಬಿಬಿಎಸ್ ಓದಬೇಕೆಂಬ ಕನಸಿಗೆ ನೆರವಾಗಿದ್ದು ಸುವರ್ಣ ನ್ಯೂಸ್ ಬಿಗ್ 3. ಎಂಬಿಬಿಎಸ್ ಓದಲು ಕಾಲೇಜು ಅಡ್ಮಿಶನ್‌ಗೆ ಫೀಸ್ ಕಟ್ಟಲು 50 ಸಾವಿರ ರೂ ಕೊರತೆಯಾಗುತ್ತದೆ. ಒಂದು ದಿನದೊಳಗೆ ಕಟ್ಟಬೇಕಿರುತ್ತದೆ. 

ಬೆಂಗಳೂರು (ಡಿ. 15): ಕೊಪ್ಪಳ ತಾ. ಬೇಳೂರ್ ಗ್ರಾಮದ ವಿದ್ಯಾರ್ಥಿ ಸಂಜೀವ್ ಕುಮಾರ್‌ ಎಂಬಿಬಿಎಸ್ ಓದಬೇಕೆಂಬ ಕನಸಿಗೆ ನೆರವಾಗಿದ್ದು ಸುವರ್ಣ ನ್ಯೂಸ್ ಬಿಗ್ 3. ಎಂಬಿಬಿಎಸ್ ಓದಲು ಕಾಲೇಜು ಅಡ್ಮಿಶನ್‌ಗೆ ಫೀಸ್ ಕಟ್ಟಲು 50 ಸಾವಿರ ರೂ ಕೊರತೆಯಾಗುತ್ತದೆ. ಒಂದು ದಿನದೊಳಗೆ ಕಟ್ಟಬೇಕಿರುತ್ತದೆ. ಆಗ ಸಂಜೀವ್ ಕುಮಾರ್ ಬಿಗ್ 3 ನೆರವು ಕೋರುತ್ತಾನೆ. ಸಹೃದಯರು ಆತನ ಬೆನ್ನಿಗೆ ನಿಲ್ಲುತ್ತಾರೆ. ಈ ವಿದ್ಯಾರ್ಥಿಗೆ ಮಂಗಳೂರಿನ ಕನಚೂರ್ ಮೆಡಿಕಲ್ ಕಾಲೇಜಿನಲ್ಲಿ ಸೀಟು ಸಿಗುತ್ತದೆ. ಇದು ಬಿಗ್ 3 ಇಂಪ್ಯಾಕ್ಟ್..!

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!