ಬಿಗ್ 3 ನೆರವಿನಿಂದ ವಿದ್ಯಾರ್ಥಿಗೆ ಸಿಕ್ತು ಎಂಬಿಬಿಎಸ್ ಸೀಟು; ಇದು ಕನ್ನಡಿಗರ ತಾಕತ್ತು

ಬಿಗ್ 3 ನೆರವಿನಿಂದ ವಿದ್ಯಾರ್ಥಿಗೆ ಸಿಕ್ತು ಎಂಬಿಬಿಎಸ್ ಸೀಟು; ಇದು ಕನ್ನಡಿಗರ ತಾಕತ್ತು

Suvarna News   | Asianet News
Published : Dec 15, 2020, 02:46 PM ISTUpdated : Dec 15, 2020, 02:57 PM IST

ಕೊಪ್ಪಳ ತಾ. ಬೇಳೂರ್ ಗ್ರಾಮದ ವಿದ್ಯಾರ್ಥಿ ಸಂಜೀವ್ ಕುಮಾರ್‌ ಎಂಬಿಬಿಎಸ್ ಓದಬೇಕೆಂಬ ಕನಸಿಗೆ ನೆರವಾಗಿದ್ದು ಸುವರ್ಣ ನ್ಯೂಸ್ ಬಿಗ್ 3. ಎಂಬಿಬಿಎಸ್ ಓದಲು ಕಾಲೇಜು ಅಡ್ಮಿಶನ್‌ಗೆ ಫೀಸ್ ಕಟ್ಟಲು 50 ಸಾವಿರ ರೂ ಕೊರತೆಯಾಗುತ್ತದೆ. ಒಂದು ದಿನದೊಳಗೆ ಕಟ್ಟಬೇಕಿರುತ್ತದೆ. 

ಬೆಂಗಳೂರು (ಡಿ. 15): ಕೊಪ್ಪಳ ತಾ. ಬೇಳೂರ್ ಗ್ರಾಮದ ವಿದ್ಯಾರ್ಥಿ ಸಂಜೀವ್ ಕುಮಾರ್‌ ಎಂಬಿಬಿಎಸ್ ಓದಬೇಕೆಂಬ ಕನಸಿಗೆ ನೆರವಾಗಿದ್ದು ಸುವರ್ಣ ನ್ಯೂಸ್ ಬಿಗ್ 3. ಎಂಬಿಬಿಎಸ್ ಓದಲು ಕಾಲೇಜು ಅಡ್ಮಿಶನ್‌ಗೆ ಫೀಸ್ ಕಟ್ಟಲು 50 ಸಾವಿರ ರೂ ಕೊರತೆಯಾಗುತ್ತದೆ. ಒಂದು ದಿನದೊಳಗೆ ಕಟ್ಟಬೇಕಿರುತ್ತದೆ. ಆಗ ಸಂಜೀವ್ ಕುಮಾರ್ ಬಿಗ್ 3 ನೆರವು ಕೋರುತ್ತಾನೆ. ಸಹೃದಯರು ಆತನ ಬೆನ್ನಿಗೆ ನಿಲ್ಲುತ್ತಾರೆ. ಈ ವಿದ್ಯಾರ್ಥಿಗೆ ಮಂಗಳೂರಿನ ಕನಚೂರ್ ಮೆಡಿಕಲ್ ಕಾಲೇಜಿನಲ್ಲಿ ಸೀಟು ಸಿಗುತ್ತದೆ. ಇದು ಬಿಗ್ 3 ಇಂಪ್ಯಾಕ್ಟ್..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!