Big3 Impact:ವೃದ್ಧ ಸಹೋದರಿಯರಿಗೆ ಸಿಕ್ತು ಸೂರು, ಹೊಸ ಮನೆ ನೋಡಿ ಭಾವುಕರಾದ ಅಜ್ಜಿಯರು!

Big3 Impact:ವೃದ್ಧ ಸಹೋದರಿಯರಿಗೆ ಸಿಕ್ತು ಸೂರು, ಹೊಸ ಮನೆ ನೋಡಿ ಭಾವುಕರಾದ ಅಜ್ಜಿಯರು!

Published : May 09, 2022, 02:25 PM ISTUpdated : May 09, 2022, 02:41 PM IST

ಬಾಗಲಕೋಟೆ (Bagalkot) ಹುನಗುಂದ (Hunagunda)  ಪಟ್ಟಣದ ಅಂಬೇಡ್ಕರ್ ಕಾಲೋನಿಯಲ್ಲಿ ಸಾಬವ್ವ ಮತ್ತು ಗಂಗವ್ವ ಎನ್ನು ವೃದ್ಧ ಸಹೋದರಿಯರು ಸೂರಿಲ್ಲದೇ ಪರದಾಡುತ್ತಿದ್ದರು. ಮನೆ ಕಟ್ಟಿಕೊಳ್ಳೋಕೆ ಹಣ ಇಲ್ಲದೇ ಅಸಹಾಯಕರಾಗಿದ್ದರು. ಹೀಗಿರುವಾಗ ಆ ವೃದ್ಧ ಸಹೋದರಿಯರ ಜೊತೆ ಅಂದು ಏಷ್ಯಾನೆಟ್ ಸುವರ್ಣ ನ್ಯೂಸ್ ನಿಂತಿತ್ತು. 

ಬಾಗಲಕೋಟೆ (ಮೇ. 09): ಹುನಗುಂದ (Hunagunda) ಪಟ್ಟಣದ ಅಂಬೇಡ್ಕರ್ ಕಾಲೋನಿಯಲ್ಲಿ ಸಾಬವ್ವ ಮತ್ತು ಗಂಗವ್ವ ಎನ್ನು ವೃದ್ಧ ಸಹೋದರಿಯರು ಸೂರಿಲ್ಲದೇ ಪರದಾಡುತ್ತಿದ್ದರು. ಮನೆ ಕಟ್ಟಿಕೊಳ್ಳೋಕೆ ಹಣ ಇಲ್ಲದೇ ಅಸಹಾಯಕರಾಗಿದ್ದರು. ಹೀಗಿರುವಾಗ ಆ ವೃದ್ಧ ಸಹೋದರಿಯರ ಜೊತೆ ಅಂದು ಏಷ್ಯಾನೆಟ್ ಸುವರ್ಣ ನ್ಯೂಸ್ ನಿಂತಿತ್ತು. ವರದಿ ಪ್ರಸಾರ ಮಾಡಿತ್ತು.

ಕೂಡಲೇ ಸ್ಥಳೀಯ ಪುರಸಭೆ ಅಧಿಕಾರಗಳು ದೌಡಾಯಿಸಿ ತಾತ್ಕಾಲಿಕವಾಗಿ ಇರುವುದಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಮುಂದಿನ ದಿನಗಳಲ್ಲಿ ಮನೆ ಕಟ್ಟಿಕೊಡುವ ಭರವಸೆ ನೀಡಿದರು. ಅದರಂತೆ ಪುರಸಭೆ ಅಧ್ಯಕ್ಷ ಶರಣು ಬೆಲ್ಲದ್ ನೇತೃತ್ವದಲ್ಲಿ ಅಜ್ಜಿಯರಿಗೆ ಮನೆ ನಿರ್ಮಾಣ ಮಾಡಿ ಕೊಡಲಾಯಿತು. ಆಸ್ಪತ್ರೆಯಿಂದ ಬಂದ ಅಜ್ಜಿಯರು ನೂತನ ಮನೆ ನೋಡಿ ಭಾವುಕರಾದರು. ಪುರಸಭೆ ಸಿಬ್ಬಂದಿಗಳಿಗೆ ಅಜ್ಜಿಯರು ಕೈ ಮುಗಿದು, ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಆಶೀರ್ವದಿಸಿದರು. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!