Big3 Impact:ವೃದ್ಧ ಸಹೋದರಿಯರಿಗೆ ಸಿಕ್ತು ಸೂರು, ಹೊಸ ಮನೆ ನೋಡಿ ಭಾವುಕರಾದ ಅಜ್ಜಿಯರು!

Big3 Impact:ವೃದ್ಧ ಸಹೋದರಿಯರಿಗೆ ಸಿಕ್ತು ಸೂರು, ಹೊಸ ಮನೆ ನೋಡಿ ಭಾವುಕರಾದ ಅಜ್ಜಿಯರು!

Published : May 09, 2022, 02:25 PM ISTUpdated : May 09, 2022, 02:41 PM IST

ಬಾಗಲಕೋಟೆ (Bagalkot) ಹುನಗುಂದ (Hunagunda)  ಪಟ್ಟಣದ ಅಂಬೇಡ್ಕರ್ ಕಾಲೋನಿಯಲ್ಲಿ ಸಾಬವ್ವ ಮತ್ತು ಗಂಗವ್ವ ಎನ್ನು ವೃದ್ಧ ಸಹೋದರಿಯರು ಸೂರಿಲ್ಲದೇ ಪರದಾಡುತ್ತಿದ್ದರು. ಮನೆ ಕಟ್ಟಿಕೊಳ್ಳೋಕೆ ಹಣ ಇಲ್ಲದೇ ಅಸಹಾಯಕರಾಗಿದ್ದರು. ಹೀಗಿರುವಾಗ ಆ ವೃದ್ಧ ಸಹೋದರಿಯರ ಜೊತೆ ಅಂದು ಏಷ್ಯಾನೆಟ್ ಸುವರ್ಣ ನ್ಯೂಸ್ ನಿಂತಿತ್ತು. 

ಬಾಗಲಕೋಟೆ (ಮೇ. 09): ಹುನಗುಂದ (Hunagunda) ಪಟ್ಟಣದ ಅಂಬೇಡ್ಕರ್ ಕಾಲೋನಿಯಲ್ಲಿ ಸಾಬವ್ವ ಮತ್ತು ಗಂಗವ್ವ ಎನ್ನು ವೃದ್ಧ ಸಹೋದರಿಯರು ಸೂರಿಲ್ಲದೇ ಪರದಾಡುತ್ತಿದ್ದರು. ಮನೆ ಕಟ್ಟಿಕೊಳ್ಳೋಕೆ ಹಣ ಇಲ್ಲದೇ ಅಸಹಾಯಕರಾಗಿದ್ದರು. ಹೀಗಿರುವಾಗ ಆ ವೃದ್ಧ ಸಹೋದರಿಯರ ಜೊತೆ ಅಂದು ಏಷ್ಯಾನೆಟ್ ಸುವರ್ಣ ನ್ಯೂಸ್ ನಿಂತಿತ್ತು. ವರದಿ ಪ್ರಸಾರ ಮಾಡಿತ್ತು.

ಕೂಡಲೇ ಸ್ಥಳೀಯ ಪುರಸಭೆ ಅಧಿಕಾರಗಳು ದೌಡಾಯಿಸಿ ತಾತ್ಕಾಲಿಕವಾಗಿ ಇರುವುದಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಮುಂದಿನ ದಿನಗಳಲ್ಲಿ ಮನೆ ಕಟ್ಟಿಕೊಡುವ ಭರವಸೆ ನೀಡಿದರು. ಅದರಂತೆ ಪುರಸಭೆ ಅಧ್ಯಕ್ಷ ಶರಣು ಬೆಲ್ಲದ್ ನೇತೃತ್ವದಲ್ಲಿ ಅಜ್ಜಿಯರಿಗೆ ಮನೆ ನಿರ್ಮಾಣ ಮಾಡಿ ಕೊಡಲಾಯಿತು. ಆಸ್ಪತ್ರೆಯಿಂದ ಬಂದ ಅಜ್ಜಿಯರು ನೂತನ ಮನೆ ನೋಡಿ ಭಾವುಕರಾದರು. ಪುರಸಭೆ ಸಿಬ್ಬಂದಿಗಳಿಗೆ ಅಜ್ಜಿಯರು ಕೈ ಮುಗಿದು, ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಆಶೀರ್ವದಿಸಿದರು. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ