Big3 Impact:ವೃದ್ಧ ಸಹೋದರಿಯರಿಗೆ ಸಿಕ್ತು ಸೂರು, ಹೊಸ ಮನೆ ನೋಡಿ ಭಾವುಕರಾದ ಅಜ್ಜಿಯರು!

Big3 Impact:ವೃದ್ಧ ಸಹೋದರಿಯರಿಗೆ ಸಿಕ್ತು ಸೂರು, ಹೊಸ ಮನೆ ನೋಡಿ ಭಾವುಕರಾದ ಅಜ್ಜಿಯರು!

Published : May 09, 2022, 02:25 PM ISTUpdated : May 09, 2022, 02:41 PM IST

ಬಾಗಲಕೋಟೆ (Bagalkot) ಹುನಗುಂದ (Hunagunda)  ಪಟ್ಟಣದ ಅಂಬೇಡ್ಕರ್ ಕಾಲೋನಿಯಲ್ಲಿ ಸಾಬವ್ವ ಮತ್ತು ಗಂಗವ್ವ ಎನ್ನು ವೃದ್ಧ ಸಹೋದರಿಯರು ಸೂರಿಲ್ಲದೇ ಪರದಾಡುತ್ತಿದ್ದರು. ಮನೆ ಕಟ್ಟಿಕೊಳ್ಳೋಕೆ ಹಣ ಇಲ್ಲದೇ ಅಸಹಾಯಕರಾಗಿದ್ದರು. ಹೀಗಿರುವಾಗ ಆ ವೃದ್ಧ ಸಹೋದರಿಯರ ಜೊತೆ ಅಂದು ಏಷ್ಯಾನೆಟ್ ಸುವರ್ಣ ನ್ಯೂಸ್ ನಿಂತಿತ್ತು. 

ಬಾಗಲಕೋಟೆ (ಮೇ. 09): ಹುನಗುಂದ (Hunagunda) ಪಟ್ಟಣದ ಅಂಬೇಡ್ಕರ್ ಕಾಲೋನಿಯಲ್ಲಿ ಸಾಬವ್ವ ಮತ್ತು ಗಂಗವ್ವ ಎನ್ನು ವೃದ್ಧ ಸಹೋದರಿಯರು ಸೂರಿಲ್ಲದೇ ಪರದಾಡುತ್ತಿದ್ದರು. ಮನೆ ಕಟ್ಟಿಕೊಳ್ಳೋಕೆ ಹಣ ಇಲ್ಲದೇ ಅಸಹಾಯಕರಾಗಿದ್ದರು. ಹೀಗಿರುವಾಗ ಆ ವೃದ್ಧ ಸಹೋದರಿಯರ ಜೊತೆ ಅಂದು ಏಷ್ಯಾನೆಟ್ ಸುವರ್ಣ ನ್ಯೂಸ್ ನಿಂತಿತ್ತು. ವರದಿ ಪ್ರಸಾರ ಮಾಡಿತ್ತು.

ಕೂಡಲೇ ಸ್ಥಳೀಯ ಪುರಸಭೆ ಅಧಿಕಾರಗಳು ದೌಡಾಯಿಸಿ ತಾತ್ಕಾಲಿಕವಾಗಿ ಇರುವುದಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಮುಂದಿನ ದಿನಗಳಲ್ಲಿ ಮನೆ ಕಟ್ಟಿಕೊಡುವ ಭರವಸೆ ನೀಡಿದರು. ಅದರಂತೆ ಪುರಸಭೆ ಅಧ್ಯಕ್ಷ ಶರಣು ಬೆಲ್ಲದ್ ನೇತೃತ್ವದಲ್ಲಿ ಅಜ್ಜಿಯರಿಗೆ ಮನೆ ನಿರ್ಮಾಣ ಮಾಡಿ ಕೊಡಲಾಯಿತು. ಆಸ್ಪತ್ರೆಯಿಂದ ಬಂದ ಅಜ್ಜಿಯರು ನೂತನ ಮನೆ ನೋಡಿ ಭಾವುಕರಾದರು. ಪುರಸಭೆ ಸಿಬ್ಬಂದಿಗಳಿಗೆ ಅಜ್ಜಿಯರು ಕೈ ಮುಗಿದು, ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಆಶೀರ್ವದಿಸಿದರು. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!