ನಿಂಬೆಹಣ್ಣು ಎಂದು ನಂಬಿ ಬೆಳೆದು ಕಂಗಾಲಾದ ರೈತ; ಬಿಗ್ 3 ವರದಿಯಿಂದ ಸಿಕ್ತು ನೆರವು.!

ನಿಂಬೆಹಣ್ಣು ಎಂದು ನಂಬಿ ಬೆಳೆದು ಕಂಗಾಲಾದ ರೈತ; ಬಿಗ್ 3 ವರದಿಯಿಂದ ಸಿಕ್ತು ನೆರವು.!

Published : Dec 04, 2020, 02:19 PM IST

ರೈತನಿಗೆ ತಾನು ಬೆಳೆದ ಬೆಳೆಯೇ ಬದುಕಿಗೆ ಆಧಾರವಾಗಿರುತ್ತದೆ. ಆ ಬೆಳೆ ಕೈಕೊಟ್ಟರೆ, ನಾಶವಾದರೆ ಕಂಗಾಲಾಗುವುದು ಸಾಮಾನ್ಯ. ಇಲ್ಲಿ ಬೀದರ್‌ನ ರೈತರೊಬ್ಬರಿಗೆ ಅದೇ ರೀತಿ ಆಗಿತ್ತು. ಬೀದರ್‌ನ ಬಸವರಾಜ್ ಪಾಟೀಲ್ 21 ವರ್ಷದ ಕೆಲಸ ಮಾಡಿ, ಕೃಷಿಯತ್ತ ಮನಸ್ಸು ಮಾಡುತ್ತಾರೆ.

ಬೆಂಗಳೂರು (ಡಿ. 04): ರೈತನಿಗೆ ತಾನು ಬೆಳೆದ ಬೆಳೆಯೇ ಬದುಕಿಗೆ ಆಧಾರವಾಗಿರುತ್ತದೆ. ಆ ಬೆಳೆ ಕೈಕೊಟ್ಟರೆ, ನಾಶವಾದರೆ ಕಂಗಾಲಾಗುವುದು ಸಾಮಾನ್ಯ. ಇಲ್ಲಿ ಬೀದರ್‌ನ ರೈತರೊಬ್ಬರಿಗೆ ಅದೇ ರೀತಿ ಆಗಿತ್ತು. ಬೀದರ್‌ನ ಬಸವರಾಜ್ ಪಾಟೀಲ್ 21 ವರ್ಷದ ಕೆಲಸ ಮಾಡಿ, ಕೃಷಿಯತ್ತ ಮನಸ್ಸು ಮಾಡುತ್ತಾರೆ.  

6 ಲಕ್ಷ ಪಿಎಫ್ ಹಣದಿಂದ ಲಿಂಬೆ ಗಿಡ ಬೆಳೆಯುತ್ತಾರೆ. ಆದರೆ ನಿಂಬೆಹಣ್ಣಿನಲ್ಲಿ ರಸವೇ ಬರುತ್ತಿರಲಿಲ್ಲ. ಆಗ ಅವರಿಗೆ ಮೋಸವಾಗಿರುವುದು ಗೊತ್ತಾಗುತ್ತದೆ. ಇದರಿಂದ ಬಸವರಾಜ್ ಪಾಟೀಲರು ಕಂಗಾಲಾಗಿ ಬಿಗ್ 3 ನೆರವು ಕೇಳುತ್ತಾರೆ. ಬಿಗ್ 3 ಈ ಬಗ್ಗೆ ವರದಿ ಪ್ರಸಾರ ಮಾಡುತ್ತಿದ್ದಂತೆ ಕೃಷಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲಿಸುತ್ತಾರೆ. ಪರಿಹಾರ ನೀಡುವ ಭರವಸೆಯನ್ನೂ ನೀಡಿದ್ದಾರೆ.

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!