BIG 3: ಬಳ್ಳಾರಿಯ ಮದಿರೆ ಗ್ರಾಮಸ್ಥರಿಗೆ ಕೊನೆಗೂ ಸಿಕ್ತು ಸ್ಮಶಾನಕ್ಕಾಗಿ ಜಾಗ!

BIG 3: ಬಳ್ಳಾರಿಯ ಮದಿರೆ ಗ್ರಾಮಸ್ಥರಿಗೆ ಕೊನೆಗೂ ಸಿಕ್ತು ಸ್ಮಶಾನಕ್ಕಾಗಿ ಜಾಗ!

Published : Jul 21, 2022, 11:15 AM ISTUpdated : Jul 21, 2022, 11:17 AM IST

ಬಳ್ಳಾರಿಯ ಕುರುಗೋಡು ತಾಲೂಕಿನ ಮದಿರೆ ಗ್ರಾಮದಲ್ಲಿ ಯಾರಾದರೂ ಸತ್ತರೆ ಹೂಳೋದಕ್ಕೆ ಜಾಗವಿಲ್ಲದೇ ಪರದಾಡುತ್ತಿದ್ದರು. ಕಳೆದ 15 ವರ್ಷಗಳಿಂದ ಸ್ಮಶಾನಕ್ಕೆ ಜಾಗವಿಲ್ಲದೇ ಜನ ಪರದಾಡುತ್ತಿದ್ದರು. ಊರಿನಲ್ಲಿ ಸ್ಮಶಾನ ಇಲ್ಲದ ಕಾರಣ ಹಳ್ಳ ದಾಟಿ ಎಲ್ಲಿ ಬೇಕೆಂದರಲ್ಲಿ ಹೂಳುತ್ತಿದ್ದರು. 

ಬಳ್ಳಾರಿ (ಜು. 21): ಇಲ್ಲಿನ ಕುರುಗೋಡು ತಾಲೂಕಿನ ಮದಿರೆ ಗ್ರಾಮದಲ್ಲಿ ಯಾರಾದರೂ ಸತ್ತರೆ ಹೂಳೋದಕ್ಕೆ ಜಾಗವಿಲ್ಲದೇ ಪರದಾಡುತ್ತಿದ್ದರು. ಕಳೆದ 15 ವರ್ಷಗಳಿಂದ ಸ್ಮಶಾನಕ್ಕೆ ಜಾಗವಿಲ್ಲದೇ ಜನ ಪರದಾಡುತ್ತಿದ್ದರು. ಊರಿನಲ್ಲಿ ಸ್ಮಶಾನ ಇಲ್ಲದ ಕಾರಣ ಹಳ್ಳ ದಾಟಿ ಎಲ್ಲಿ ಬೇಕೆಂದರಲ್ಲಿ ಹೂಳುತ್ತಿದ್ದರು.

ಮಳೆಗಾಲದಲ್ಲಂತೂ ಇವರ ಪಾಡು ಯಾರಿಗೂ ಬೇಡ. ನಮಗೆ ಸ್ಮಶಾನಕ್ಕಾಗಿ ಜಾಗ ಕೊಡಿ ಸ್ವಾಮಿ ಎಂದು ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಬಿಗ್ 3 ವರದಿ ಪ್ರಸಾರ ಮಾಡಿ, ಸಂಬಂಧಪಟ್ಟವರಿಗೆ ಕ್ಲಾಸ್ ತೆಗೆದುಕೊಂಡಿತು. ಈಗ ಸ್ಮಶಾನಕ್ಕಾಗಿ ೨ ಎಕರೆ ಜಾಗ ಮೀಸಲಿಡಲಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more