BIG 3: ಬಳ್ಳಾರಿಯ ಮದಿರೆ ಗ್ರಾಮಸ್ಥರಿಗೆ ಕೊನೆಗೂ ಸಿಕ್ತು ಸ್ಮಶಾನಕ್ಕಾಗಿ ಜಾಗ!

BIG 3: ಬಳ್ಳಾರಿಯ ಮದಿರೆ ಗ್ರಾಮಸ್ಥರಿಗೆ ಕೊನೆಗೂ ಸಿಕ್ತು ಸ್ಮಶಾನಕ್ಕಾಗಿ ಜಾಗ!

Published : Jul 21, 2022, 11:15 AM ISTUpdated : Jul 21, 2022, 11:17 AM IST

ಬಳ್ಳಾರಿಯ ಕುರುಗೋಡು ತಾಲೂಕಿನ ಮದಿರೆ ಗ್ರಾಮದಲ್ಲಿ ಯಾರಾದರೂ ಸತ್ತರೆ ಹೂಳೋದಕ್ಕೆ ಜಾಗವಿಲ್ಲದೇ ಪರದಾಡುತ್ತಿದ್ದರು. ಕಳೆದ 15 ವರ್ಷಗಳಿಂದ ಸ್ಮಶಾನಕ್ಕೆ ಜಾಗವಿಲ್ಲದೇ ಜನ ಪರದಾಡುತ್ತಿದ್ದರು. ಊರಿನಲ್ಲಿ ಸ್ಮಶಾನ ಇಲ್ಲದ ಕಾರಣ ಹಳ್ಳ ದಾಟಿ ಎಲ್ಲಿ ಬೇಕೆಂದರಲ್ಲಿ ಹೂಳುತ್ತಿದ್ದರು. 

ಬಳ್ಳಾರಿ (ಜು. 21): ಇಲ್ಲಿನ ಕುರುಗೋಡು ತಾಲೂಕಿನ ಮದಿರೆ ಗ್ರಾಮದಲ್ಲಿ ಯಾರಾದರೂ ಸತ್ತರೆ ಹೂಳೋದಕ್ಕೆ ಜಾಗವಿಲ್ಲದೇ ಪರದಾಡುತ್ತಿದ್ದರು. ಕಳೆದ 15 ವರ್ಷಗಳಿಂದ ಸ್ಮಶಾನಕ್ಕೆ ಜಾಗವಿಲ್ಲದೇ ಜನ ಪರದಾಡುತ್ತಿದ್ದರು. ಊರಿನಲ್ಲಿ ಸ್ಮಶಾನ ಇಲ್ಲದ ಕಾರಣ ಹಳ್ಳ ದಾಟಿ ಎಲ್ಲಿ ಬೇಕೆಂದರಲ್ಲಿ ಹೂಳುತ್ತಿದ್ದರು.

ಮಳೆಗಾಲದಲ್ಲಂತೂ ಇವರ ಪಾಡು ಯಾರಿಗೂ ಬೇಡ. ನಮಗೆ ಸ್ಮಶಾನಕ್ಕಾಗಿ ಜಾಗ ಕೊಡಿ ಸ್ವಾಮಿ ಎಂದು ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಬಿಗ್ 3 ವರದಿ ಪ್ರಸಾರ ಮಾಡಿ, ಸಂಬಂಧಪಟ್ಟವರಿಗೆ ಕ್ಲಾಸ್ ತೆಗೆದುಕೊಂಡಿತು. ಈಗ ಸ್ಮಶಾನಕ್ಕಾಗಿ ೨ ಎಕರೆ ಜಾಗ ಮೀಸಲಿಡಲಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more