BIG 3 Impact: ಚಿತ್ರದುರ್ಗ ಪಾಪೇನಹಳ್ಳಿ ಸರ್ಕಾರಿ ಶಾಲಾ ಕಟ್ಟಡ ಕಾಮಗಾರಿ ಪುನಾರಂಭ

BIG 3 Impact: ಚಿತ್ರದುರ್ಗ ಪಾಪೇನಹಳ್ಳಿ ಸರ್ಕಾರಿ ಶಾಲಾ ಕಟ್ಟಡ ಕಾಮಗಾರಿ ಪುನಾರಂಭ

Published : Jun 20, 2022, 11:40 AM ISTUpdated : Jun 20, 2022, 12:00 PM IST

ಏಷ್ಯಾನೆಟ್ ಸುವರ್ಣ ನ್ಯೂಸ್‌ ಜನಪ್ರಿಯ ಕಾರ್ಯಕ್ರಮ ಬಿಗ್‌3 ಯಲ್ಲಿ ಒಂದು ಸಮಸ್ಯೆಯನ್ನು ಪ್ರಸಾರ ಮಾಡಲಾಯಿತು ಅಂದರೆ ಅದಕ್ಕೆ ಪರಿಹಾರ ಸಿಗುವವರೆಗೂ ಬಿಡುವುದಿಲ್ಲ. ಇದನ್ನೂ ಸಾಕಷ್ಟು ಸಲ ನಿರೂಪಿಸಿದೆ. 

ಬೆಂಗಳೂರು (ಜೂ. 20): ಏಷ್ಯಾನೆಟ್ ಸುವರ್ಣ ನ್ಯೂಸ್‌ ಜನಪ್ರಿಯ ಕಾರ್ಯಕ್ರಮ ಬಿಗ್‌3 (BIG3) ಯಲ್ಲಿ ಒಂದು ಸಮಸ್ಯೆಯನ್ನು ಪ್ರಸಾರ ಮಾಡಲಾಯಿತು ಅಂದರೆ ಅದಕ್ಕೆ ಪರಿಹಾರ ಸಿಗುವವರೆಗೂ ಬಿಡುವುದಿಲ್ಲ. ಇದನ್ನೂ ಸಾಕಷ್ಟು ಸಲ ನಿರೂಪಿಸಿದೆ. 

ಚಿತ್ರದುರ್ಗದ (Chitradurga)  ಪಾಪೇನಹಳ್ಳಿ ಸರ್ಕಾರಿ ಶಾಲೆಯ ಮಕ್ಕಳು ಕೊಠಡಿ, ಕಟ್ಟಡ ಇಲ್ಲದೇ ಬಯಲಲ್ಲಿ ಪಾಠ ಕೇಳುತ್ತಿದ್ದರು. ನೂತನ ಕಟ್ಟಡವನ್ನು ಅರ್ಧಂಬರ್ಧ ಕಟ್ಟಿ ಕಂಟ್ರಾಕ್ಟರ್ ಕಾಣೆಯಾಗಿದ್ದ. ಈ ಬಗ್ಗೆ ಬಿಗ್ 3 ಸಂಬಂಧಪಟ್ಟ ಅಧಿಕಾರಿಗಳು, ಶಾಸಕರನ್ನು ತರಾಟೆಗೆ ತೆಗೆದುಕೊಂಡಿತ್ತು. ಕೂಡಲೇ ತಹಶೀಲ್ದಾರ್, ಶಿಕ್ಷಣ ಇಲಾಖೆ ಆಯುಕ್ತರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರ್ಧಂಬರ್ಧ ಆಗಿದ್ದ ಕಟ್ಟಡ ಕಾಮಗಾರಿ ಈಗ ಆರಂಭವಾಗಿದೆ. ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more