BIG 3 Impact: ಚಿತ್ರದುರ್ಗ ಪಾಪೇನಹಳ್ಳಿ ಸರ್ಕಾರಿ ಶಾಲಾ ಕಟ್ಟಡ ಕಾಮಗಾರಿ ಪುನಾರಂಭ

BIG 3 Impact: ಚಿತ್ರದುರ್ಗ ಪಾಪೇನಹಳ್ಳಿ ಸರ್ಕಾರಿ ಶಾಲಾ ಕಟ್ಟಡ ಕಾಮಗಾರಿ ಪುನಾರಂಭ

Published : Jun 20, 2022, 11:40 AM ISTUpdated : Jun 20, 2022, 12:00 PM IST

ಏಷ್ಯಾನೆಟ್ ಸುವರ್ಣ ನ್ಯೂಸ್‌ ಜನಪ್ರಿಯ ಕಾರ್ಯಕ್ರಮ ಬಿಗ್‌3 ಯಲ್ಲಿ ಒಂದು ಸಮಸ್ಯೆಯನ್ನು ಪ್ರಸಾರ ಮಾಡಲಾಯಿತು ಅಂದರೆ ಅದಕ್ಕೆ ಪರಿಹಾರ ಸಿಗುವವರೆಗೂ ಬಿಡುವುದಿಲ್ಲ. ಇದನ್ನೂ ಸಾಕಷ್ಟು ಸಲ ನಿರೂಪಿಸಿದೆ. 

ಬೆಂಗಳೂರು (ಜೂ. 20): ಏಷ್ಯಾನೆಟ್ ಸುವರ್ಣ ನ್ಯೂಸ್‌ ಜನಪ್ರಿಯ ಕಾರ್ಯಕ್ರಮ ಬಿಗ್‌3 (BIG3) ಯಲ್ಲಿ ಒಂದು ಸಮಸ್ಯೆಯನ್ನು ಪ್ರಸಾರ ಮಾಡಲಾಯಿತು ಅಂದರೆ ಅದಕ್ಕೆ ಪರಿಹಾರ ಸಿಗುವವರೆಗೂ ಬಿಡುವುದಿಲ್ಲ. ಇದನ್ನೂ ಸಾಕಷ್ಟು ಸಲ ನಿರೂಪಿಸಿದೆ. 

ಚಿತ್ರದುರ್ಗದ (Chitradurga)  ಪಾಪೇನಹಳ್ಳಿ ಸರ್ಕಾರಿ ಶಾಲೆಯ ಮಕ್ಕಳು ಕೊಠಡಿ, ಕಟ್ಟಡ ಇಲ್ಲದೇ ಬಯಲಲ್ಲಿ ಪಾಠ ಕೇಳುತ್ತಿದ್ದರು. ನೂತನ ಕಟ್ಟಡವನ್ನು ಅರ್ಧಂಬರ್ಧ ಕಟ್ಟಿ ಕಂಟ್ರಾಕ್ಟರ್ ಕಾಣೆಯಾಗಿದ್ದ. ಈ ಬಗ್ಗೆ ಬಿಗ್ 3 ಸಂಬಂಧಪಟ್ಟ ಅಧಿಕಾರಿಗಳು, ಶಾಸಕರನ್ನು ತರಾಟೆಗೆ ತೆಗೆದುಕೊಂಡಿತ್ತು. ಕೂಡಲೇ ತಹಶೀಲ್ದಾರ್, ಶಿಕ್ಷಣ ಇಲಾಖೆ ಆಯುಕ್ತರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರ್ಧಂಬರ್ಧ ಆಗಿದ್ದ ಕಟ್ಟಡ ಕಾಮಗಾರಿ ಈಗ ಆರಂಭವಾಗಿದೆ. ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more