BIG 3 Impact: ಚಿತ್ರದುರ್ಗ ಪಾಪೇನಹಳ್ಳಿ ಸರ್ಕಾರಿ ಶಾಲಾ ಕಟ್ಟಡ ಕಾಮಗಾರಿ ಪುನಾರಂಭ

BIG 3 Impact: ಚಿತ್ರದುರ್ಗ ಪಾಪೇನಹಳ್ಳಿ ಸರ್ಕಾರಿ ಶಾಲಾ ಕಟ್ಟಡ ಕಾಮಗಾರಿ ಪುನಾರಂಭ

Published : Jun 20, 2022, 11:40 AM ISTUpdated : Jun 20, 2022, 12:00 PM IST

ಏಷ್ಯಾನೆಟ್ ಸುವರ್ಣ ನ್ಯೂಸ್‌ ಜನಪ್ರಿಯ ಕಾರ್ಯಕ್ರಮ ಬಿಗ್‌3 ಯಲ್ಲಿ ಒಂದು ಸಮಸ್ಯೆಯನ್ನು ಪ್ರಸಾರ ಮಾಡಲಾಯಿತು ಅಂದರೆ ಅದಕ್ಕೆ ಪರಿಹಾರ ಸಿಗುವವರೆಗೂ ಬಿಡುವುದಿಲ್ಲ. ಇದನ್ನೂ ಸಾಕಷ್ಟು ಸಲ ನಿರೂಪಿಸಿದೆ. 

ಬೆಂಗಳೂರು (ಜೂ. 20): ಏಷ್ಯಾನೆಟ್ ಸುವರ್ಣ ನ್ಯೂಸ್‌ ಜನಪ್ರಿಯ ಕಾರ್ಯಕ್ರಮ ಬಿಗ್‌3 (BIG3) ಯಲ್ಲಿ ಒಂದು ಸಮಸ್ಯೆಯನ್ನು ಪ್ರಸಾರ ಮಾಡಲಾಯಿತು ಅಂದರೆ ಅದಕ್ಕೆ ಪರಿಹಾರ ಸಿಗುವವರೆಗೂ ಬಿಡುವುದಿಲ್ಲ. ಇದನ್ನೂ ಸಾಕಷ್ಟು ಸಲ ನಿರೂಪಿಸಿದೆ. 

ಚಿತ್ರದುರ್ಗದ (Chitradurga)  ಪಾಪೇನಹಳ್ಳಿ ಸರ್ಕಾರಿ ಶಾಲೆಯ ಮಕ್ಕಳು ಕೊಠಡಿ, ಕಟ್ಟಡ ಇಲ್ಲದೇ ಬಯಲಲ್ಲಿ ಪಾಠ ಕೇಳುತ್ತಿದ್ದರು. ನೂತನ ಕಟ್ಟಡವನ್ನು ಅರ್ಧಂಬರ್ಧ ಕಟ್ಟಿ ಕಂಟ್ರಾಕ್ಟರ್ ಕಾಣೆಯಾಗಿದ್ದ. ಈ ಬಗ್ಗೆ ಬಿಗ್ 3 ಸಂಬಂಧಪಟ್ಟ ಅಧಿಕಾರಿಗಳು, ಶಾಸಕರನ್ನು ತರಾಟೆಗೆ ತೆಗೆದುಕೊಂಡಿತ್ತು. ಕೂಡಲೇ ತಹಶೀಲ್ದಾರ್, ಶಿಕ್ಷಣ ಇಲಾಖೆ ಆಯುಕ್ತರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರ್ಧಂಬರ್ಧ ಆಗಿದ್ದ ಕಟ್ಟಡ ಕಾಮಗಾರಿ ಈಗ ಆರಂಭವಾಗಿದೆ. ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more