ಗೋಕರ್ಣ ಕೋಟಿತೀರ್ಥ ಪುಷ್ಕರಣಿಗೆ ಕೊನೆಗೂ ಸಿಕ್ತು ಸ್ವಚ್ಛತಾ ಭಾಗ್ಯ; ಇದು ಬಿಗ್ 3 ಇಂಪ್ಯಾಕ್ಟ್!

ಗೋಕರ್ಣ ಕೋಟಿತೀರ್ಥ ಪುಷ್ಕರಣಿಗೆ ಕೊನೆಗೂ ಸಿಕ್ತು ಸ್ವಚ್ಛತಾ ಭಾಗ್ಯ; ಇದು ಬಿಗ್ 3 ಇಂಪ್ಯಾಕ್ಟ್!

Published : Nov 26, 2020, 02:47 PM IST

ಗೋಕರ್ಣದ ಕೋಟಿತೀರ್ಥ ಕಸ ಕಟ್ಟಿಗಳಿಂದ, ಪಾಚಿ, ಗಲೀಜುಗಳಿಂದ ತುಂಬಿ ಗಬ್ಬು ನಾರುತ್ತಿತ್ತು. ಗೋಕರ್ಣಕ್ಕೆ ಬರುವ ಭಕ್ತಾದಿಗಳು ಈ ಪುಷ್ಕರಣಿಯಲ್ಲಿ ಸ್ನಾನ ಮಾಡುವುದಕ್ಕೆ ಹಿಂದೇಟು ಹಾಕುತ್ತಿದ್ದರು. 

ಬೆಂಗಳೂರು (ನ. 26): ಗೋಕರ್ಣದ ಕೋಟಿತೀರ್ಥ ಕಸ ಕಟ್ಟಿಗಳಿಂದ, ಪಾಚಿ, ಗಲೀಜುಗಳಿಂದ ತುಂಬಿ ಗಬ್ಬು ನಾರುತ್ತಿತ್ತು. ಗೋಕರ್ಣಕ್ಕೆ ಬರುವ ಭಕ್ತಾದಿಗಳು ಈ ಪುಷ್ಕರಣಿಯಲ್ಲಿ ಸ್ನಾನ ಮಾಡುವುದಕ್ಕೆ ಹಿಂದೇಟು ಹಾಕುತ್ತಿದ್ದರು. ಪವಿತ್ರ ಸ್ಥಳದಲ್ಲಿ ಈ ರೀತಿ ಪುಷ್ಕರಣಿ ಅವ್ಯವಸ್ಥೆಯಾಗಿದ್ದರೂ ಸರ್ಕಾರ, ಆಡಳಿತ ವರ್ಗ ಕಣ್ಮುಚ್ಚಿ ಕುಳಿತಿರುವುದರ ಬಗ್ಗೆ ಬಿಗ್ 3 ವರದಿ ಪ್ರಸಾರ ಮಾಡಿದ ಬೆನ್ನಲ್ಲೇ, ಸ್ಪಂದನೆ ಸಿಕ್ಕಿದೆ. 

ಸ್ಥಳೀಯರು ಬೋಟ್ ಮೂಲಕ ಸ್ವಚ್ಛತಾ ಕಾರ್ಯ ಮಾಡಿದ್ದಾರೆ. ಸಚಿವ ಈಶ್ವರಪ್ಪನವರು ಕೂಡಾ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಒಟ್ಟಿನಲ್ಲಿ ಅದಷ್ಟು ಶೀಘ್ರವಾಗಿ ಸಮಸ್ಯೆಗೆ ಪರಿಹಾರ ಸಿಗುವ ಭರವಸೆ ಸಿಗುತ್ತದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!