ಗೋಕರ್ಣ ಕೋಟಿತೀರ್ಥ ಪುಷ್ಕರಣಿಗೆ ಕೊನೆಗೂ ಸಿಕ್ತು ಸ್ವಚ್ಛತಾ ಭಾಗ್ಯ; ಇದು ಬಿಗ್ 3 ಇಂಪ್ಯಾಕ್ಟ್!

ಗೋಕರ್ಣ ಕೋಟಿತೀರ್ಥ ಪುಷ್ಕರಣಿಗೆ ಕೊನೆಗೂ ಸಿಕ್ತು ಸ್ವಚ್ಛತಾ ಭಾಗ್ಯ; ಇದು ಬಿಗ್ 3 ಇಂಪ್ಯಾಕ್ಟ್!

Published : Nov 26, 2020, 02:47 PM IST

ಗೋಕರ್ಣದ ಕೋಟಿತೀರ್ಥ ಕಸ ಕಟ್ಟಿಗಳಿಂದ, ಪಾಚಿ, ಗಲೀಜುಗಳಿಂದ ತುಂಬಿ ಗಬ್ಬು ನಾರುತ್ತಿತ್ತು. ಗೋಕರ್ಣಕ್ಕೆ ಬರುವ ಭಕ್ತಾದಿಗಳು ಈ ಪುಷ್ಕರಣಿಯಲ್ಲಿ ಸ್ನಾನ ಮಾಡುವುದಕ್ಕೆ ಹಿಂದೇಟು ಹಾಕುತ್ತಿದ್ದರು. 

ಬೆಂಗಳೂರು (ನ. 26): ಗೋಕರ್ಣದ ಕೋಟಿತೀರ್ಥ ಕಸ ಕಟ್ಟಿಗಳಿಂದ, ಪಾಚಿ, ಗಲೀಜುಗಳಿಂದ ತುಂಬಿ ಗಬ್ಬು ನಾರುತ್ತಿತ್ತು. ಗೋಕರ್ಣಕ್ಕೆ ಬರುವ ಭಕ್ತಾದಿಗಳು ಈ ಪುಷ್ಕರಣಿಯಲ್ಲಿ ಸ್ನಾನ ಮಾಡುವುದಕ್ಕೆ ಹಿಂದೇಟು ಹಾಕುತ್ತಿದ್ದರು. ಪವಿತ್ರ ಸ್ಥಳದಲ್ಲಿ ಈ ರೀತಿ ಪುಷ್ಕರಣಿ ಅವ್ಯವಸ್ಥೆಯಾಗಿದ್ದರೂ ಸರ್ಕಾರ, ಆಡಳಿತ ವರ್ಗ ಕಣ್ಮುಚ್ಚಿ ಕುಳಿತಿರುವುದರ ಬಗ್ಗೆ ಬಿಗ್ 3 ವರದಿ ಪ್ರಸಾರ ಮಾಡಿದ ಬೆನ್ನಲ್ಲೇ, ಸ್ಪಂದನೆ ಸಿಕ್ಕಿದೆ. 

ಸ್ಥಳೀಯರು ಬೋಟ್ ಮೂಲಕ ಸ್ವಚ್ಛತಾ ಕಾರ್ಯ ಮಾಡಿದ್ದಾರೆ. ಸಚಿವ ಈಶ್ವರಪ್ಪನವರು ಕೂಡಾ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಒಟ್ಟಿನಲ್ಲಿ ಅದಷ್ಟು ಶೀಘ್ರವಾಗಿ ಸಮಸ್ಯೆಗೆ ಪರಿಹಾರ ಸಿಗುವ ಭರವಸೆ ಸಿಗುತ್ತದೆ. 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?