Big3 Impact: ಚನ್ನಪಟ್ಟಣ ಹೊಂಗನೂರು ಕೆರೆ ಏರಿಯಲ್ಲಿ ಕಾಮಗಾರಿ ಶುರು

Big3 Impact: ಚನ್ನಪಟ್ಟಣ ಹೊಂಗನೂರು ಕೆರೆ ಏರಿಯಲ್ಲಿ ಕಾಮಗಾರಿ ಶುರು

Published : Apr 29, 2022, 02:36 PM IST

ಜನಸಾಮಾನ್ಯರ ಧ್ವನಿ ಬಿಗ್ 3 (Big 3) ಮತ್ತೆ ಶುರುವಾಗಿದೆ. ಭ್ರಷ್ಟ ಅಧಿಕಾರಿಗಳಿಗೆ, ಸಂಬಂಧಿಸುವ ಶಾಸಕರಿಗೆ ಚಾಟಿ ಬೀಸುವ ಕೆಲಸ ಶುರು ಮಾಡಿದೆ. ಚನ್ನಪಟ್ಟಣ (Channapattana) ಮಾರ್ಗದ ಹೊಂಗನೂರು ಕೆರೆ ಏರಿ ಮೇಲೆ ಓಡಾಡಲು ವಾಹನ ಸವಾರರು  ಭಯಪಡುತ್ತಿದ್ದರು.

ಬೆಂಗಳೂರು (ಏ. 29):  ಜನಸಾಮಾನ್ಯರ ಧ್ವನಿ ಬಿಗ್ 3 (Big 3) ಮತ್ತೆ ಶುರುವಾಗಿದೆ. ಭ್ರಷ್ಟ ಅಧಿಕಾರಿಗಳಿಗೆ, ಸಂಬಂಧಿಸುವ ಶಾಸಕರಿಗೆ ಚಾಟಿ ಬೀಸುವ ಕೆಲಸ ಶುರು ಮಾಡಿದೆ. ಚನ್ನಪಟ್ಟಣ (Channapattana) ಮಾರ್ಗದ ಹೊಂಗನೂರು ಕೆರೆ ಏರಿ ಮೇಲೆ ಓಡಾಡಲು ವಾಹನ ಸವಾರರು  ಭಯಪಡುತ್ತಿದ್ದರು. ಸುಮಾರು 2 ಕಿಮೀ ದೂರ ಯಾವುದೇ ತಡೆಗೋಡೆ ಇರಲಿಲ್ಲ. ಸ್ವಲ್ಪ ಯಾಮಾರಿದರೂ ಜೀವಕ್ಕೆ ಅಪಾಯವಾಗುತ್ತಿತ್ತು. ಈ ಬಗ್ಗೆ ಬಿಗ್‌3 ಯಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ರಾಮನಗರ ಜಿಲ್ಲಾಡಳಿತ ಎಚ್ಚೆತ್ತುಕೊಂಡಿತು. ಇದೀಗ ಕೆಲಸ ಭರದಿಮದ ಸಾಗುತ್ತಿದೆ. ಇದು ಬಿಗ್‌3 ವರದಿಗೆ ಸಂದ ಯಶಸ್ಸು. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more