ಕತ್ತಲಿನಲ್ಲಿದ್ದ ಬಸವಕಲ್ಯಾಣ ನಗರ ಈಗ ಫುಲ್ ಜಗಮಗ, ಬಿಗ್ 3 ಇಂಪ್ಯಾಕ್ಟ್!

ಕತ್ತಲಿನಲ್ಲಿದ್ದ ಬಸವಕಲ್ಯಾಣ ನಗರ ಈಗ ಫುಲ್ ಜಗಮಗ, ಬಿಗ್ 3 ಇಂಪ್ಯಾಕ್ಟ್!

Published : Feb 11, 2021, 11:49 AM IST


ವಿಶ್ವಗುರು ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣ ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದ್ದರೂ ದೀಪಗಳನ್ನು ಮಾತ್ರ ಅಳವಡಿಸಿರಲಿಲ್ಲ. ಈ ಬಗ್ಗೆ ಬಿಗ್ 3 ವರದಿ ಪ್ರಸಾರದ ಬಳಿಕ ನಗರಸಭೆ ಪೌರಾಯುಕ್ತ ಗೌತಮ ಕಾಂಬಳೆ ಸಮಯಾವಕಾಶ ಕೋರಿದ್ದರು. 

ಬೆಂಗಳೂರು (ಪೆ. 11): ವಿಶ್ವಗುರು ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣ ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದ್ದರೂ ದೀಪಗಳನ್ನು ಮಾತ್ರ ಅಳವಡಿಸಿರಲಿಲ್ಲ. ಈ ಬಗ್ಗೆ ಬಿಗ್ 3 ವರದಿ ಪ್ರಸಾರದ ಬಳಿಕ ನಗರಸಭೆ ಪೌರಾಯುಕ್ತ ಗೌತಮ ಕಾಂಬಳೆ ಸಮಯಾವಕಾಶ ಕೋರಿದ್ದರು. ಈಗಾಗಲೇ ಗುತ್ತಿಗೆದಾರರು 6 ದೀಪಗಳನ್ನು ದುರಸ್ತಿಗೊಳಿಸಿದ್ದು ವಾರದೊಳಗೆ ಎಲ್ಲವನ್ನೂ ದುರಸ್ತಿ ಮಾಡಲಾಗುತ್ತಿದೆ. ಇದು ಬಿಗ್ 3 ಇಂಪ್ಯಾಕ್ಟ್..!
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!