BIG 3 ವರದಿಯ ಬೆನ್ನಲ್ಲೇ  ಡಿಸಿ ಸೂಚನೆ, ಬೀಚ್‌ ಸುತ್ತಮುತ್ತ ಸ್ವಚ್ಛತೆ ಕೆಲಸ ಶುರು

BIG 3 ವರದಿಯ ಬೆನ್ನಲ್ಲೇ ಡಿಸಿ ಸೂಚನೆ, ಬೀಚ್‌ ಸುತ್ತಮುತ್ತ ಸ್ವಚ್ಛತೆ ಕೆಲಸ ಶುರು

Published : Jun 23, 2022, 05:15 PM ISTUpdated : Jun 23, 2022, 05:54 PM IST

ಉಳ್ಳಾಲದ ಬೀಚ್‌ಗೆ ಬರುವ ಪ್ರವಾಸಿಗರಿಗೆ ಸೂಕ್ತ ವ್ಯವಸ್ಥೆ ಇಲ್ಲ, ಶೌಚಾಲಯ, ಬಾತ್‌ರೂಂ, ಕುಡಿಯುವ ನೀರು, ಸ್ವಚ್ಚತೆ ಇದ್ಯಾವುದೂ ಇಲ್ಲ. ಹೆಣ್ಣು ಮಕ್ಕಳಿಗೆ ಮುಜುಗರವಾಗುವಂತಹ ಪರಿಸ್ಥಿತಿ ಇದೆ. ಈ ಬಗ್ಗೆ ಬಿಗ್‌ 3 ವರದಿ ಪ್ರಸಾರ ಮಾಡಿತು. 

ಮಂಗಳೂರು (ಜೂ. 23): ಉಳ್ಳಾಲದ ಬೀಚ್‌ಗೆ ಬರುವ ಪ್ರವಾಸಿಗರಿಗೆ ಸೂಕ್ತ ವ್ಯವಸ್ಥೆ ಇಲ್ಲ, ಶೌಚಾಲಯ, ಬಾತ್‌ರೂಂ, ಕುಡಿಯುವ ನೀರು, ಸ್ವಚ್ಚತೆ ಇದ್ಯಾವುದೂ ಇಲ್ಲ. ಹೆಣ್ಣು ಮಕ್ಕಳಿಗೆ ಮುಜುಗರವಾಗುವಂತಹ ಪರಿಸ್ಥಿತಿ ಇದೆ. ಈ ಬಗ್ಗೆ ಬಿಗ್‌ 3 ವರದಿ ಪ್ರಸಾರ ಮಾಡಿತು. ನಗರ ಸಭೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿತು. ಬಳಿಕ ಆರೋಗ್ಯ ನಿರೀಕ್ಷಕ ರವಿಕೃಷ್ಣ, ಯೋಜನಾ ನಿರ್ದೇಶಕಿ ಗಾಯತ್ರಿ ಸ್ಥಳಕ್ಕೆ ದೌಡಾಯಿಸುತ್ತಾರೆ. ಶೀಘ್ರದಲ್ಲೇ ಬೀಚ್‌ ಸುತ್ತಮುತ್ತ ಸ್ವಚ್ಛಗೊಳಿಸಿ, ಮೂಲಭೂತ ಸೌಕರ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು. ಇದು ಬಿಗ್ 3 ಇಂಪ್ಯಾಕ್ಟ್ ಎನ್ನುವುದು ನಮ್ಮ ಹೆಗ್ಗಳಿಕೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more