BIG 3 ವರದಿಯ ಬೆನ್ನಲ್ಲೇ  ಡಿಸಿ ಸೂಚನೆ, ಬೀಚ್‌ ಸುತ್ತಮುತ್ತ ಸ್ವಚ್ಛತೆ ಕೆಲಸ ಶುರು

BIG 3 ವರದಿಯ ಬೆನ್ನಲ್ಲೇ ಡಿಸಿ ಸೂಚನೆ, ಬೀಚ್‌ ಸುತ್ತಮುತ್ತ ಸ್ವಚ್ಛತೆ ಕೆಲಸ ಶುರು

Published : Jun 23, 2022, 05:15 PM ISTUpdated : Jun 23, 2022, 05:54 PM IST

ಉಳ್ಳಾಲದ ಬೀಚ್‌ಗೆ ಬರುವ ಪ್ರವಾಸಿಗರಿಗೆ ಸೂಕ್ತ ವ್ಯವಸ್ಥೆ ಇಲ್ಲ, ಶೌಚಾಲಯ, ಬಾತ್‌ರೂಂ, ಕುಡಿಯುವ ನೀರು, ಸ್ವಚ್ಚತೆ ಇದ್ಯಾವುದೂ ಇಲ್ಲ. ಹೆಣ್ಣು ಮಕ್ಕಳಿಗೆ ಮುಜುಗರವಾಗುವಂತಹ ಪರಿಸ್ಥಿತಿ ಇದೆ. ಈ ಬಗ್ಗೆ ಬಿಗ್‌ 3 ವರದಿ ಪ್ರಸಾರ ಮಾಡಿತು. 

ಮಂಗಳೂರು (ಜೂ. 23): ಉಳ್ಳಾಲದ ಬೀಚ್‌ಗೆ ಬರುವ ಪ್ರವಾಸಿಗರಿಗೆ ಸೂಕ್ತ ವ್ಯವಸ್ಥೆ ಇಲ್ಲ, ಶೌಚಾಲಯ, ಬಾತ್‌ರೂಂ, ಕುಡಿಯುವ ನೀರು, ಸ್ವಚ್ಚತೆ ಇದ್ಯಾವುದೂ ಇಲ್ಲ. ಹೆಣ್ಣು ಮಕ್ಕಳಿಗೆ ಮುಜುಗರವಾಗುವಂತಹ ಪರಿಸ್ಥಿತಿ ಇದೆ. ಈ ಬಗ್ಗೆ ಬಿಗ್‌ 3 ವರದಿ ಪ್ರಸಾರ ಮಾಡಿತು. ನಗರ ಸಭೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿತು. ಬಳಿಕ ಆರೋಗ್ಯ ನಿರೀಕ್ಷಕ ರವಿಕೃಷ್ಣ, ಯೋಜನಾ ನಿರ್ದೇಶಕಿ ಗಾಯತ್ರಿ ಸ್ಥಳಕ್ಕೆ ದೌಡಾಯಿಸುತ್ತಾರೆ. ಶೀಘ್ರದಲ್ಲೇ ಬೀಚ್‌ ಸುತ್ತಮುತ್ತ ಸ್ವಚ್ಛಗೊಳಿಸಿ, ಮೂಲಭೂತ ಸೌಕರ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು. ಇದು ಬಿಗ್ 3 ಇಂಪ್ಯಾಕ್ಟ್ ಎನ್ನುವುದು ನಮ್ಮ ಹೆಗ್ಗಳಿಕೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more