BIG 3 ವರದಿಯ ಬೆನ್ನಲ್ಲೇ  ಡಿಸಿ ಸೂಚನೆ, ಬೀಚ್‌ ಸುತ್ತಮುತ್ತ ಸ್ವಚ್ಛತೆ ಕೆಲಸ ಶುರು

BIG 3 ವರದಿಯ ಬೆನ್ನಲ್ಲೇ ಡಿಸಿ ಸೂಚನೆ, ಬೀಚ್‌ ಸುತ್ತಮುತ್ತ ಸ್ವಚ್ಛತೆ ಕೆಲಸ ಶುರು

Published : Jun 23, 2022, 05:15 PM ISTUpdated : Jun 23, 2022, 05:54 PM IST

ಉಳ್ಳಾಲದ ಬೀಚ್‌ಗೆ ಬರುವ ಪ್ರವಾಸಿಗರಿಗೆ ಸೂಕ್ತ ವ್ಯವಸ್ಥೆ ಇಲ್ಲ, ಶೌಚಾಲಯ, ಬಾತ್‌ರೂಂ, ಕುಡಿಯುವ ನೀರು, ಸ್ವಚ್ಚತೆ ಇದ್ಯಾವುದೂ ಇಲ್ಲ. ಹೆಣ್ಣು ಮಕ್ಕಳಿಗೆ ಮುಜುಗರವಾಗುವಂತಹ ಪರಿಸ್ಥಿತಿ ಇದೆ. ಈ ಬಗ್ಗೆ ಬಿಗ್‌ 3 ವರದಿ ಪ್ರಸಾರ ಮಾಡಿತು. 

ಮಂಗಳೂರು (ಜೂ. 23): ಉಳ್ಳಾಲದ ಬೀಚ್‌ಗೆ ಬರುವ ಪ್ರವಾಸಿಗರಿಗೆ ಸೂಕ್ತ ವ್ಯವಸ್ಥೆ ಇಲ್ಲ, ಶೌಚಾಲಯ, ಬಾತ್‌ರೂಂ, ಕುಡಿಯುವ ನೀರು, ಸ್ವಚ್ಚತೆ ಇದ್ಯಾವುದೂ ಇಲ್ಲ. ಹೆಣ್ಣು ಮಕ್ಕಳಿಗೆ ಮುಜುಗರವಾಗುವಂತಹ ಪರಿಸ್ಥಿತಿ ಇದೆ. ಈ ಬಗ್ಗೆ ಬಿಗ್‌ 3 ವರದಿ ಪ್ರಸಾರ ಮಾಡಿತು. ನಗರ ಸಭೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿತು. ಬಳಿಕ ಆರೋಗ್ಯ ನಿರೀಕ್ಷಕ ರವಿಕೃಷ್ಣ, ಯೋಜನಾ ನಿರ್ದೇಶಕಿ ಗಾಯತ್ರಿ ಸ್ಥಳಕ್ಕೆ ದೌಡಾಯಿಸುತ್ತಾರೆ. ಶೀಘ್ರದಲ್ಲೇ ಬೀಚ್‌ ಸುತ್ತಮುತ್ತ ಸ್ವಚ್ಛಗೊಳಿಸಿ, ಮೂಲಭೂತ ಸೌಕರ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು. ಇದು ಬಿಗ್ 3 ಇಂಪ್ಯಾಕ್ಟ್ ಎನ್ನುವುದು ನಮ್ಮ ಹೆಗ್ಗಳಿಕೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more