BIG 3 ವರದಿಯ ಬೆನ್ನಲ್ಲೇ  ಡಿಸಿ ಸೂಚನೆ, ಬೀಚ್‌ ಸುತ್ತಮುತ್ತ ಸ್ವಚ್ಛತೆ ಕೆಲಸ ಶುರು

BIG 3 ವರದಿಯ ಬೆನ್ನಲ್ಲೇ ಡಿಸಿ ಸೂಚನೆ, ಬೀಚ್‌ ಸುತ್ತಮುತ್ತ ಸ್ವಚ್ಛತೆ ಕೆಲಸ ಶುರು

Published : Jun 23, 2022, 05:15 PM ISTUpdated : Jun 23, 2022, 05:54 PM IST

ಉಳ್ಳಾಲದ ಬೀಚ್‌ಗೆ ಬರುವ ಪ್ರವಾಸಿಗರಿಗೆ ಸೂಕ್ತ ವ್ಯವಸ್ಥೆ ಇಲ್ಲ, ಶೌಚಾಲಯ, ಬಾತ್‌ರೂಂ, ಕುಡಿಯುವ ನೀರು, ಸ್ವಚ್ಚತೆ ಇದ್ಯಾವುದೂ ಇಲ್ಲ. ಹೆಣ್ಣು ಮಕ್ಕಳಿಗೆ ಮುಜುಗರವಾಗುವಂತಹ ಪರಿಸ್ಥಿತಿ ಇದೆ. ಈ ಬಗ್ಗೆ ಬಿಗ್‌ 3 ವರದಿ ಪ್ರಸಾರ ಮಾಡಿತು. 

ಮಂಗಳೂರು (ಜೂ. 23): ಉಳ್ಳಾಲದ ಬೀಚ್‌ಗೆ ಬರುವ ಪ್ರವಾಸಿಗರಿಗೆ ಸೂಕ್ತ ವ್ಯವಸ್ಥೆ ಇಲ್ಲ, ಶೌಚಾಲಯ, ಬಾತ್‌ರೂಂ, ಕುಡಿಯುವ ನೀರು, ಸ್ವಚ್ಚತೆ ಇದ್ಯಾವುದೂ ಇಲ್ಲ. ಹೆಣ್ಣು ಮಕ್ಕಳಿಗೆ ಮುಜುಗರವಾಗುವಂತಹ ಪರಿಸ್ಥಿತಿ ಇದೆ. ಈ ಬಗ್ಗೆ ಬಿಗ್‌ 3 ವರದಿ ಪ್ರಸಾರ ಮಾಡಿತು. ನಗರ ಸಭೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿತು. ಬಳಿಕ ಆರೋಗ್ಯ ನಿರೀಕ್ಷಕ ರವಿಕೃಷ್ಣ, ಯೋಜನಾ ನಿರ್ದೇಶಕಿ ಗಾಯತ್ರಿ ಸ್ಥಳಕ್ಕೆ ದೌಡಾಯಿಸುತ್ತಾರೆ. ಶೀಘ್ರದಲ್ಲೇ ಬೀಚ್‌ ಸುತ್ತಮುತ್ತ ಸ್ವಚ್ಛಗೊಳಿಸಿ, ಮೂಲಭೂತ ಸೌಕರ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು. ಇದು ಬಿಗ್ 3 ಇಂಪ್ಯಾಕ್ಟ್ ಎನ್ನುವುದು ನಮ್ಮ ಹೆಗ್ಗಳಿಕೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more