BIG 3: ಮೈಸೂರು ಗೋದಾಮಿನಲ್ಲಿ ಕೊಳೆಯುತ್ತಿವೆ ಕಾರ್ಮಿಕ ಇಲಾಖೆ ಸುರಕ್ಷಾ ಕಿಟ್!

BIG 3: ಮೈಸೂರು ಗೋದಾಮಿನಲ್ಲಿ ಕೊಳೆಯುತ್ತಿವೆ ಕಾರ್ಮಿಕ ಇಲಾಖೆ ಸುರಕ್ಷಾ ಕಿಟ್!

Published : May 03, 2022, 02:20 PM ISTUpdated : May 03, 2022, 02:58 PM IST

4 ನೇ ಅಲೆ ತಡೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದ್ರೆ ಮೈಸೂರಿನಲ್ಲಿ (Mysuru) ಅಧಿಕಾರಿಗಳು ಕೊರೋನಾ (Corona) ಸಮಯದಲ್ಲಿ ಜನರಿಗೆ ನೀಡಬೇಕಗಿದ್ದ ಕಿಟ್‌ಗಳನ್ನು (Kit) ಗೋಡೌನ್‌ನಲ್ಲಿ ಇಟ್ಟು ಕೊಳೆಸುತ್ತಿದ್ದಾರೆ. 

ಮೈಸೂರು (ಮೇ. 03): 4 ನೇ ಅಲೆ ತಡೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದ್ರೆ ಮೈಸೂರಿನಲ್ಲಿ (Mysuru) ಅಧಿಕಾರಿಗಳು ಕೊರೋನಾ (Corona) ಸಮಯದಲ್ಲಿ ಜನರಿಗೆ ನೀಡಬೇಕಗಿದ್ದ ಕಿಟ್‌ಗಳನ್ನು (Kit) ಗೋಡೌನ್‌ನಲ್ಲಿ ಇಟ್ಟು ಕೊಳೆಸುತ್ತಿದ್ದಾರೆ.

 ಎಚ್‌ ಡಿ ಕೋಟೆಯ ಗೋಡೌನ್‌ನಲ್ಲಿ ಮುಚ್ಚಿಟ್ಟು 500 ಕಿಟ್‌ಗಳನ್ನು ಕೊಳೆಸುತ್ತಿದ್ದಾರೆ. ಇಲ್ಲಿರುವ ಕಿಟ್‌ಗಳೆಲ್ಲಾ ಯಡಿಯೂರಪ್ಪ ಸಿಎಂ ಆಗಿದ್ದಾಗ, ಶಿವರಾಮ್ ಹೆಬ್ಬಾರ್ ಕಾರ್ಮಿಕ ಸಚಿವರಾಗಿದ್ದಾಗ ನೀಡಿದ ಕಿಟ್‌ಗಳು. ಈ ಕಿಟ್‌ಗಳು ಫಲಾನುಭವಿಗಳ ಕೈ ಸೇರದೇ ಕೊಳೆತು ಹೋಗಿವೆ. ಇಲ್ಲಿರುವ ಕಿಟ್‌ಗಳನ್ನು ಫಲಾನುಭವಿಗಳಿಗೆ ಕೊಡಲು ಶಾಸಕ ಅನಿಲ್ ಚಿಕ್ಕಮಾದು ಡೇಟ್ ಕೊಡ್ತಿಲ್ವಂತೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more