BIG 3: ಮೈಸೂರು ಗೋದಾಮಿನಲ್ಲಿ ಕೊಳೆಯುತ್ತಿವೆ ಕಾರ್ಮಿಕ ಇಲಾಖೆ ಸುರಕ್ಷಾ ಕಿಟ್!

BIG 3: ಮೈಸೂರು ಗೋದಾಮಿನಲ್ಲಿ ಕೊಳೆಯುತ್ತಿವೆ ಕಾರ್ಮಿಕ ಇಲಾಖೆ ಸುರಕ್ಷಾ ಕಿಟ್!

Published : May 03, 2022, 02:20 PM ISTUpdated : May 03, 2022, 02:58 PM IST

4 ನೇ ಅಲೆ ತಡೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದ್ರೆ ಮೈಸೂರಿನಲ್ಲಿ (Mysuru) ಅಧಿಕಾರಿಗಳು ಕೊರೋನಾ (Corona) ಸಮಯದಲ್ಲಿ ಜನರಿಗೆ ನೀಡಬೇಕಗಿದ್ದ ಕಿಟ್‌ಗಳನ್ನು (Kit) ಗೋಡೌನ್‌ನಲ್ಲಿ ಇಟ್ಟು ಕೊಳೆಸುತ್ತಿದ್ದಾರೆ. 

ಮೈಸೂರು (ಮೇ. 03): 4 ನೇ ಅಲೆ ತಡೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದ್ರೆ ಮೈಸೂರಿನಲ್ಲಿ (Mysuru) ಅಧಿಕಾರಿಗಳು ಕೊರೋನಾ (Corona) ಸಮಯದಲ್ಲಿ ಜನರಿಗೆ ನೀಡಬೇಕಗಿದ್ದ ಕಿಟ್‌ಗಳನ್ನು (Kit) ಗೋಡೌನ್‌ನಲ್ಲಿ ಇಟ್ಟು ಕೊಳೆಸುತ್ತಿದ್ದಾರೆ.

 ಎಚ್‌ ಡಿ ಕೋಟೆಯ ಗೋಡೌನ್‌ನಲ್ಲಿ ಮುಚ್ಚಿಟ್ಟು 500 ಕಿಟ್‌ಗಳನ್ನು ಕೊಳೆಸುತ್ತಿದ್ದಾರೆ. ಇಲ್ಲಿರುವ ಕಿಟ್‌ಗಳೆಲ್ಲಾ ಯಡಿಯೂರಪ್ಪ ಸಿಎಂ ಆಗಿದ್ದಾಗ, ಶಿವರಾಮ್ ಹೆಬ್ಬಾರ್ ಕಾರ್ಮಿಕ ಸಚಿವರಾಗಿದ್ದಾಗ ನೀಡಿದ ಕಿಟ್‌ಗಳು. ಈ ಕಿಟ್‌ಗಳು ಫಲಾನುಭವಿಗಳ ಕೈ ಸೇರದೇ ಕೊಳೆತು ಹೋಗಿವೆ. ಇಲ್ಲಿರುವ ಕಿಟ್‌ಗಳನ್ನು ಫಲಾನುಭವಿಗಳಿಗೆ ಕೊಡಲು ಶಾಸಕ ಅನಿಲ್ ಚಿಕ್ಕಮಾದು ಡೇಟ್ ಕೊಡ್ತಿಲ್ವಂತೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more