BIG 3: ರಾಯಚೂರು ನಗರ ಪಾಲಿಕೆ ಅಧಿಕಾರಿಗಳೇ, ಶುದ್ಧ ಕುಡಿಯುವ ನೀರು ಕೊಡಿ ಸ್ವಾಮಿ...!

BIG 3: ರಾಯಚೂರು ನಗರ ಪಾಲಿಕೆ ಅಧಿಕಾರಿಗಳೇ, ಶುದ್ಧ ಕುಡಿಯುವ ನೀರು ಕೊಡಿ ಸ್ವಾಮಿ...!

Published : Jun 01, 2022, 01:08 PM ISTUpdated : Jun 01, 2022, 01:31 PM IST

ರಾಯಚೂರು (Raichur)  ನಗರವಾಸಿಗಳು ಕಲುಷಿತ ನೀರು (Contaminated Water)  ಕುಡಿದು ಅನಾರೋಗ್ಯ ಸಮಸ್ಯೆಯಿಂದ ಒದ್ದಾಡುತ್ತಿದ್ದಾರೆ. ರಾಯಚೂರು ನಗರ ಪಾಲಿಕೆ ಸರಬರಾಜು ಮಾಡುವ ನೀರು ಕುಡಿದು ಜನ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. 

ರಾಯಚೂರು (ಜೂ. 01): ಇಲ್ಲಿನ ನಗರವಾಸಿಗಳು ಕಲುಷಿತ ನೀರು (Contaminated Water)  ಕುಡಿದು ಅನಾರೋಗ್ಯ ಸಮಸ್ಯೆಯಿಂದ ಒದ್ದಾಡುತ್ತಿದ್ದಾರೆ. ರಾಯಚೂರು (Raichur)  ನಗರ ಪಾಲಿಕೆ ಸರಬರಾಜು ಮಾಡುವ ನೀರು ಕುಡಿದು ಜನ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮಲ್ಲಮ್ಮ ಎಂಬ ಮಹಿಳೆ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ರಾಯಚೂರು ಜಿಲ್ಲೆ ಮೊದಲೇ ಬಿರು ಬಿಸಿಲಿಗೆ ಹೆಸರುವಾಸಿ. ಆದರೆ ನಗರ ಸಭೆ ಶುದ್ಧ ಕುಡಿಯುವ ನೀರು ಪೂರೈಸದೇ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಇಲ್ಲಿನ ಶುದ್ಧ ನೀರಿನ ಘಟಕದ ಟ್ಯಾಂಕ್ ಕಸ ಕಡ್ಡಿಗಳ ಆಗರವಾಗಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೆ, ನಿರ್ಲಕ್ಷ್ಯ ವಹಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more