BIG 3: ರಾಯಚೂರು ನಗರ ಪಾಲಿಕೆ ಅಧಿಕಾರಿಗಳೇ, ಶುದ್ಧ ಕುಡಿಯುವ ನೀರು ಕೊಡಿ ಸ್ವಾಮಿ...!

BIG 3: ರಾಯಚೂರು ನಗರ ಪಾಲಿಕೆ ಅಧಿಕಾರಿಗಳೇ, ಶುದ್ಧ ಕುಡಿಯುವ ನೀರು ಕೊಡಿ ಸ್ವಾಮಿ...!

Published : Jun 01, 2022, 01:08 PM ISTUpdated : Jun 01, 2022, 01:31 PM IST

ರಾಯಚೂರು (Raichur)  ನಗರವಾಸಿಗಳು ಕಲುಷಿತ ನೀರು (Contaminated Water)  ಕುಡಿದು ಅನಾರೋಗ್ಯ ಸಮಸ್ಯೆಯಿಂದ ಒದ್ದಾಡುತ್ತಿದ್ದಾರೆ. ರಾಯಚೂರು ನಗರ ಪಾಲಿಕೆ ಸರಬರಾಜು ಮಾಡುವ ನೀರು ಕುಡಿದು ಜನ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. 

ರಾಯಚೂರು (ಜೂ. 01): ಇಲ್ಲಿನ ನಗರವಾಸಿಗಳು ಕಲುಷಿತ ನೀರು (Contaminated Water)  ಕುಡಿದು ಅನಾರೋಗ್ಯ ಸಮಸ್ಯೆಯಿಂದ ಒದ್ದಾಡುತ್ತಿದ್ದಾರೆ. ರಾಯಚೂರು (Raichur)  ನಗರ ಪಾಲಿಕೆ ಸರಬರಾಜು ಮಾಡುವ ನೀರು ಕುಡಿದು ಜನ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮಲ್ಲಮ್ಮ ಎಂಬ ಮಹಿಳೆ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ರಾಯಚೂರು ಜಿಲ್ಲೆ ಮೊದಲೇ ಬಿರು ಬಿಸಿಲಿಗೆ ಹೆಸರುವಾಸಿ. ಆದರೆ ನಗರ ಸಭೆ ಶುದ್ಧ ಕುಡಿಯುವ ನೀರು ಪೂರೈಸದೇ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಇಲ್ಲಿನ ಶುದ್ಧ ನೀರಿನ ಘಟಕದ ಟ್ಯಾಂಕ್ ಕಸ ಕಡ್ಡಿಗಳ ಆಗರವಾಗಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೆ, ನಿರ್ಲಕ್ಷ್ಯ ವಹಿಸಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more