BIG 3: ರಾಯಚೂರು ನಗರ ಪಾಲಿಕೆ ಅಧಿಕಾರಿಗಳೇ, ಶುದ್ಧ ಕುಡಿಯುವ ನೀರು ಕೊಡಿ ಸ್ವಾಮಿ...!

BIG 3: ರಾಯಚೂರು ನಗರ ಪಾಲಿಕೆ ಅಧಿಕಾರಿಗಳೇ, ಶುದ್ಧ ಕುಡಿಯುವ ನೀರು ಕೊಡಿ ಸ್ವಾಮಿ...!

Published : Jun 01, 2022, 01:08 PM ISTUpdated : Jun 01, 2022, 01:31 PM IST

ರಾಯಚೂರು (Raichur)  ನಗರವಾಸಿಗಳು ಕಲುಷಿತ ನೀರು (Contaminated Water)  ಕುಡಿದು ಅನಾರೋಗ್ಯ ಸಮಸ್ಯೆಯಿಂದ ಒದ್ದಾಡುತ್ತಿದ್ದಾರೆ. ರಾಯಚೂರು ನಗರ ಪಾಲಿಕೆ ಸರಬರಾಜು ಮಾಡುವ ನೀರು ಕುಡಿದು ಜನ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. 

ರಾಯಚೂರು (ಜೂ. 01): ಇಲ್ಲಿನ ನಗರವಾಸಿಗಳು ಕಲುಷಿತ ನೀರು (Contaminated Water)  ಕುಡಿದು ಅನಾರೋಗ್ಯ ಸಮಸ್ಯೆಯಿಂದ ಒದ್ದಾಡುತ್ತಿದ್ದಾರೆ. ರಾಯಚೂರು (Raichur)  ನಗರ ಪಾಲಿಕೆ ಸರಬರಾಜು ಮಾಡುವ ನೀರು ಕುಡಿದು ಜನ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮಲ್ಲಮ್ಮ ಎಂಬ ಮಹಿಳೆ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ರಾಯಚೂರು ಜಿಲ್ಲೆ ಮೊದಲೇ ಬಿರು ಬಿಸಿಲಿಗೆ ಹೆಸರುವಾಸಿ. ಆದರೆ ನಗರ ಸಭೆ ಶುದ್ಧ ಕುಡಿಯುವ ನೀರು ಪೂರೈಸದೇ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಇಲ್ಲಿನ ಶುದ್ಧ ನೀರಿನ ಘಟಕದ ಟ್ಯಾಂಕ್ ಕಸ ಕಡ್ಡಿಗಳ ಆಗರವಾಗಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೆ, ನಿರ್ಲಕ್ಷ್ಯ ವಹಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more