6 ತಿಂಗಳಿಂದ ಡ್ರೈವರ್ ಇಲ್ಲದೇ ನಿಂತ ಆಂಬುಲೆನ್ಸ್, ಆರೋಗ್ಯ ಸಚಿವರೇ ಇತ್ತ ನೋಡಿ..!

6 ತಿಂಗಳಿಂದ ಡ್ರೈವರ್ ಇಲ್ಲದೇ ನಿಂತ ಆಂಬುಲೆನ್ಸ್, ಆರೋಗ್ಯ ಸಚಿವರೇ ಇತ್ತ ನೋಡಿ..!

Published : Feb 26, 2021, 12:07 PM IST

ರಾಯಚೂರು ತಾ. ಯಾಪಲದಿನ್ನಿ ಗ್ರಾಮ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಇದ್ದೂ ಇಲ್ಲದಂತಾಗಿದೆ. ತುರ್ತು ಇದ್ದಾಗ, ಹೆರಿಗೆ ಸಂದರ್ಭದಲ್ಲಿ ಬೇಕು ಅಂದ್ರೆ ಸೇವೆ ಸಿಗುತ್ತಿಲ್ಲ. ಆಂಬುಲೆನ್ಸ್‌ ಏನೋ ಇದೆ. ಆದರೆ ಡ್ರೈವರನ್ನು ನೇಮಕ ಮಾಡಿಲ್ಲ.

ರಾಯಚೂರು (ಫೆ. 26): ಇಲ್ಲಿನ ಯಾಪಲದಿನ್ನಿ ಗ್ರಾಮ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಇದ್ದೂ ಇಲ್ಲದಂತಾಗಿದೆ. ತುರ್ತು ಇದ್ದಾಗ, ಹೆರಿಗೆ ಸಂದರ್ಭದಲ್ಲಿ ಬೇಕು ಅಂದ್ರೆ ಸೇವೆ ಸಿಗುತ್ತಿಲ್ಲ. ಆಂಬುಲೆನ್ಸ್‌ ಏನೋ ಇದೆ. ಆದರೆ ಡ್ರೈವರನ್ನು ನೇಮಕ ಮಾಡಿಲ್ಲ. ರಾಯಚೂರಿನಿಂದ ಆಂಬುಲೆನ್ಸ್ ಬರುವಾಗ ಸಾಕಷ್ಟು ಸಮಯ ಹಿಡಿಯುತ್ತದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. 


 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!