BIG 3: ರಸ್ತೆ ಸರಿ ಮಾಡಿಸಿ, ಇಲ್ಲಾ ದಯಾಮರಣ ಕೊಡಿ: ರಾಷ್ಟ್ರಪತಿಗೆ 78 ಕುಟುಂಬಗಳ ಅರ್ಜಿ

BIG 3: ರಸ್ತೆ ಸರಿ ಮಾಡಿಸಿ, ಇಲ್ಲಾ ದಯಾಮರಣ ಕೊಡಿ: ರಾಷ್ಟ್ರಪತಿಗೆ 78 ಕುಟುಂಬಗಳ ಅರ್ಜಿ

Published : May 30, 2022, 11:17 AM ISTUpdated : May 30, 2022, 11:26 AM IST

ರಸ್ತೆ ಸರಿ ಮಾಡಿ ಇಲ್ಲ ದಯಾಮರಣ (Mercy Killing) ನೀಡಿ ಎನ್ನುತ್ತಿದ್ದಾರೆ ರಾಯಚೂರು ಜಿಲ್ಲೆ ಜಾಲಾಪುರ ಕ್ಯಾಂಪ್‌ನಲ್ಲಿ. ಇಲ್ಲಿನ ಜನರು ಭೂಮಿ ಖರೀದಿಸಿ, ಮನೆ ಕಟ್ಟಿಕೊಂಡು ವಾಸವಿದ್ದಾರೆ. ಓಡಾಟಕ್ಕೆಂದು 78 ನಿವಾಸಿಗಳು ಕಾಲುದಾರಿಯೊಂದನ್ನು ಬಿಟ್ಟುಕೊಂಡು ಓಡಾಟ ಮಾಡುತ್ತಿದ್ದರು. 

ರಾಯಚೂರು (ಮೇ. 30): ರಸ್ತೆ ಸರಿ ಮಾಡಿ ಇಲ್ಲ ದಯಾಮರಣ (Mercy Killing) ನೀಡಿ ಎನ್ನುತ್ತಿದ್ದಾರೆ ರಾಯಚೂರು ಜಿಲ್ಲೆ ಜಾಲಾಪುರ ಕ್ಯಾಂಪ್‌ನಲ್ಲಿ. ಇಲ್ಲಿನ ಜನರು ಭೂಮಿ ಖರೀದಿಸಿ, ಮನೆ ಕಟ್ಟಿಕೊಂಡು ವಾಸವಿದ್ದಾರೆ. ಓಡಾಟಕ್ಕೆಂದು 78 ನಿವಾಸಿಗಳು ಕಾಲುದಾರಿಯೊಂದನ್ನು ಬಿಟ್ಟುಕೊಂಡು ಓಡಾಟ ಮಾಡುತ್ತಿದ್ದರು. ಇತ್ತೀಚಿಗೆ ಈ ಕಾಲುದಾರಿಗೆ ಗ್ರಾಪಂನಿಂದ ಸಿಸಿರಸ್ತೆ ಹಾಕಿದ್ದಾರೆ. ಹೀಗಾಗಿ ಈ ರಸ್ತೆ ಮೇಲೆ ಪಕ್ಕದ ಜಮೀನಿನ ಕಣ್ಣು ಬಿದ್ದಿದೆ. ತನ್ನ ಜಮೀನಿಗೆ 30 ಫೀಟ್ ರಸ್ತೆ ಬಿಡಿ ಎಂದು ಇಲ್ಲಿನ ನಿವಾಸಿಗಳಿಗೆ ಕಿರುಕುಳ ನೀಡುತ್ತಿದ್ದಾನೆ. ಈತನ ಕಿರುಕುಳಕ್ಕೆ ಬೇಸತ್ತ ನಿವಾಸಿಗಳು, ಅಧಿಕಾರಿಗಳಿಗೆ ದೂರು ನೀಡಿದರೆ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಸಮಸ್ಯೆಯನ್ನು ಬಗೆಹರಿಸಿ ಇಲ್ಲಾಂದ್ರೆ ನಮಗೆ ದಯಾಮರಣ ಕೊಡಿ ಎಂದು ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more