BIG 3: ರಸ್ತೆ ಸರಿ ಮಾಡಿಸಿ, ಇಲ್ಲಾ ದಯಾಮರಣ ಕೊಡಿ: ರಾಷ್ಟ್ರಪತಿಗೆ 78 ಕುಟುಂಬಗಳ ಅರ್ಜಿ

BIG 3: ರಸ್ತೆ ಸರಿ ಮಾಡಿಸಿ, ಇಲ್ಲಾ ದಯಾಮರಣ ಕೊಡಿ: ರಾಷ್ಟ್ರಪತಿಗೆ 78 ಕುಟುಂಬಗಳ ಅರ್ಜಿ

Published : May 30, 2022, 11:17 AM ISTUpdated : May 30, 2022, 11:26 AM IST

ರಸ್ತೆ ಸರಿ ಮಾಡಿ ಇಲ್ಲ ದಯಾಮರಣ (Mercy Killing) ನೀಡಿ ಎನ್ನುತ್ತಿದ್ದಾರೆ ರಾಯಚೂರು ಜಿಲ್ಲೆ ಜಾಲಾಪುರ ಕ್ಯಾಂಪ್‌ನಲ್ಲಿ. ಇಲ್ಲಿನ ಜನರು ಭೂಮಿ ಖರೀದಿಸಿ, ಮನೆ ಕಟ್ಟಿಕೊಂಡು ವಾಸವಿದ್ದಾರೆ. ಓಡಾಟಕ್ಕೆಂದು 78 ನಿವಾಸಿಗಳು ಕಾಲುದಾರಿಯೊಂದನ್ನು ಬಿಟ್ಟುಕೊಂಡು ಓಡಾಟ ಮಾಡುತ್ತಿದ್ದರು. 

ರಾಯಚೂರು (ಮೇ. 30): ರಸ್ತೆ ಸರಿ ಮಾಡಿ ಇಲ್ಲ ದಯಾಮರಣ (Mercy Killing) ನೀಡಿ ಎನ್ನುತ್ತಿದ್ದಾರೆ ರಾಯಚೂರು ಜಿಲ್ಲೆ ಜಾಲಾಪುರ ಕ್ಯಾಂಪ್‌ನಲ್ಲಿ. ಇಲ್ಲಿನ ಜನರು ಭೂಮಿ ಖರೀದಿಸಿ, ಮನೆ ಕಟ್ಟಿಕೊಂಡು ವಾಸವಿದ್ದಾರೆ. ಓಡಾಟಕ್ಕೆಂದು 78 ನಿವಾಸಿಗಳು ಕಾಲುದಾರಿಯೊಂದನ್ನು ಬಿಟ್ಟುಕೊಂಡು ಓಡಾಟ ಮಾಡುತ್ತಿದ್ದರು. ಇತ್ತೀಚಿಗೆ ಈ ಕಾಲುದಾರಿಗೆ ಗ್ರಾಪಂನಿಂದ ಸಿಸಿರಸ್ತೆ ಹಾಕಿದ್ದಾರೆ. ಹೀಗಾಗಿ ಈ ರಸ್ತೆ ಮೇಲೆ ಪಕ್ಕದ ಜಮೀನಿನ ಕಣ್ಣು ಬಿದ್ದಿದೆ. ತನ್ನ ಜಮೀನಿಗೆ 30 ಫೀಟ್ ರಸ್ತೆ ಬಿಡಿ ಎಂದು ಇಲ್ಲಿನ ನಿವಾಸಿಗಳಿಗೆ ಕಿರುಕುಳ ನೀಡುತ್ತಿದ್ದಾನೆ. ಈತನ ಕಿರುಕುಳಕ್ಕೆ ಬೇಸತ್ತ ನಿವಾಸಿಗಳು, ಅಧಿಕಾರಿಗಳಿಗೆ ದೂರು ನೀಡಿದರೆ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಸಮಸ್ಯೆಯನ್ನು ಬಗೆಹರಿಸಿ ಇಲ್ಲಾಂದ್ರೆ ನಮಗೆ ದಯಾಮರಣ ಕೊಡಿ ಎಂದು ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಿದ್ದಾರೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more