BIG 3: ರಸ್ತೆ ಸರಿ ಮಾಡಿಸಿ, ಇಲ್ಲಾ ದಯಾಮರಣ ಕೊಡಿ: ರಾಷ್ಟ್ರಪತಿಗೆ 78 ಕುಟುಂಬಗಳ ಅರ್ಜಿ

BIG 3: ರಸ್ತೆ ಸರಿ ಮಾಡಿಸಿ, ಇಲ್ಲಾ ದಯಾಮರಣ ಕೊಡಿ: ರಾಷ್ಟ್ರಪತಿಗೆ 78 ಕುಟುಂಬಗಳ ಅರ್ಜಿ

Published : May 30, 2022, 11:17 AM ISTUpdated : May 30, 2022, 11:26 AM IST

ರಸ್ತೆ ಸರಿ ಮಾಡಿ ಇಲ್ಲ ದಯಾಮರಣ (Mercy Killing) ನೀಡಿ ಎನ್ನುತ್ತಿದ್ದಾರೆ ರಾಯಚೂರು ಜಿಲ್ಲೆ ಜಾಲಾಪುರ ಕ್ಯಾಂಪ್‌ನಲ್ಲಿ. ಇಲ್ಲಿನ ಜನರು ಭೂಮಿ ಖರೀದಿಸಿ, ಮನೆ ಕಟ್ಟಿಕೊಂಡು ವಾಸವಿದ್ದಾರೆ. ಓಡಾಟಕ್ಕೆಂದು 78 ನಿವಾಸಿಗಳು ಕಾಲುದಾರಿಯೊಂದನ್ನು ಬಿಟ್ಟುಕೊಂಡು ಓಡಾಟ ಮಾಡುತ್ತಿದ್ದರು. 

ರಾಯಚೂರು (ಮೇ. 30): ರಸ್ತೆ ಸರಿ ಮಾಡಿ ಇಲ್ಲ ದಯಾಮರಣ (Mercy Killing) ನೀಡಿ ಎನ್ನುತ್ತಿದ್ದಾರೆ ರಾಯಚೂರು ಜಿಲ್ಲೆ ಜಾಲಾಪುರ ಕ್ಯಾಂಪ್‌ನಲ್ಲಿ. ಇಲ್ಲಿನ ಜನರು ಭೂಮಿ ಖರೀದಿಸಿ, ಮನೆ ಕಟ್ಟಿಕೊಂಡು ವಾಸವಿದ್ದಾರೆ. ಓಡಾಟಕ್ಕೆಂದು 78 ನಿವಾಸಿಗಳು ಕಾಲುದಾರಿಯೊಂದನ್ನು ಬಿಟ್ಟುಕೊಂಡು ಓಡಾಟ ಮಾಡುತ್ತಿದ್ದರು. ಇತ್ತೀಚಿಗೆ ಈ ಕಾಲುದಾರಿಗೆ ಗ್ರಾಪಂನಿಂದ ಸಿಸಿರಸ್ತೆ ಹಾಕಿದ್ದಾರೆ. ಹೀಗಾಗಿ ಈ ರಸ್ತೆ ಮೇಲೆ ಪಕ್ಕದ ಜಮೀನಿನ ಕಣ್ಣು ಬಿದ್ದಿದೆ. ತನ್ನ ಜಮೀನಿಗೆ 30 ಫೀಟ್ ರಸ್ತೆ ಬಿಡಿ ಎಂದು ಇಲ್ಲಿನ ನಿವಾಸಿಗಳಿಗೆ ಕಿರುಕುಳ ನೀಡುತ್ತಿದ್ದಾನೆ. ಈತನ ಕಿರುಕುಳಕ್ಕೆ ಬೇಸತ್ತ ನಿವಾಸಿಗಳು, ಅಧಿಕಾರಿಗಳಿಗೆ ದೂರು ನೀಡಿದರೆ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಸಮಸ್ಯೆಯನ್ನು ಬಗೆಹರಿಸಿ ಇಲ್ಲಾಂದ್ರೆ ನಮಗೆ ದಯಾಮರಣ ಕೊಡಿ ಎಂದು ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಿದ್ದಾರೆ. 

 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more