BIG 3 Hero: HIV ಪೀಡಿತರ ಪಾಲಿಗೆ ಇವರು ಭರವಸೆಯ ಬೆಳಕು

BIG 3 Hero: HIV ಪೀಡಿತರ ಪಾಲಿಗೆ ಇವರು ಭರವಸೆಯ ಬೆಳಕು

Suvarna News   | Asianet News
Published : Feb 27, 2021, 12:50 PM IST

HIV ಪೀಡಿತರಾಗಿದ್ದಾರೆ ಅಂದರೆ ಸಾಕು ಬದುಕೇ ಮುಗಿಯಿತು, ನಮಗಿನ್ನೂ ಜೀವನವೇ ಇಲ್ಲ ಎಂದು ಕುಗ್ಗಿ ಹೋಗುವವರೇ ಜಾಸ್ತಿ. ಸಮಾಜ ಕೂಡಾ ಅವರನ್ನು ಬೇರೆ ರೀತಿಯಲ್ಲೇ ನೋಡುತ್ತದೆ. ಅಂತಹ HIV ಪೀಡಿತರಿಗೆ ಭರವಸೆ ಬೆಳಕು ತೋರಿಸುವ ಕೆಲಸ ಮಾಡುತ್ತಿದ್ದಾರೆ ವಿಜಯಪುರದ ರವಿ ಸಿದ್ದಪ್ಪ ಕಿತ್ತೂರ್. 

ಬೆಂಗಳೂರು (ಫೆ. 27): HIV ಪೀಡಿತರಾಗಿದ್ದಾರೆ ಅಂದರೆ ಸಾಕು ಬದುಕೇ ಮುಗಿಯಿತು, ನಮಗಿನ್ನೂ ಜೀವನವೇ ಇಲ್ಲ ಎಂದು ಕುಗ್ಗಿ ಹೋಗುವವರೇ ಜಾಸ್ತಿ. ಸಮಾಜ ಕೂಡಾ ಅವರನ್ನು ಬೇರೆ ರೀತಿಯಲ್ಲೇ ನೋಡುತ್ತದೆ. ಅಂತಹ HIV ಪೀಡಿತರಿಗೆ ಭರವಸೆ ಬೆಳಕು ತೋರಿಸುವ ಕೆಲಸ ಮಾಡುತ್ತಿದ್ದಾರೆ ವಿಜಯಪುರದ ರವಿ ಸಿದ್ದಪ್ಪ ಕಿತ್ತೂರ್. ಇದುವರೆಗೂ 20 ಸಾವಿರಕ್ಕೂ ಹೆಚ್ಚು ಪೀಡಿತರಿಗೆ ಕೌನ್ಸಲಿಂಗ್ ಮಾಡಿದ್ದಾರೆ.  ಸುಮಾರು 30 ಮದುವೆಗಳನ್ನೂ ಮಾಡಿಸಿದ್ದಾರೆ. ಇವರ ಸಾಮಾಜಿಕ ಕೆಲಸಕ್ಕೆ ಸಾರ್ವಜನಿಕ ಶ್ಲಾಘನೆ ವ್ಯಕ್ತವಾಗಿದೆ. 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?