BIG 3 Hero: HIV ಪೀಡಿತರ ಪಾಲಿಗೆ ಇವರು ಭರವಸೆಯ ಬೆಳಕು

BIG 3 Hero: HIV ಪೀಡಿತರ ಪಾಲಿಗೆ ಇವರು ಭರವಸೆಯ ಬೆಳಕು

Published : Feb 27, 2021, 12:50 PM IST

HIV ಪೀಡಿತರಾಗಿದ್ದಾರೆ ಅಂದರೆ ಸಾಕು ಬದುಕೇ ಮುಗಿಯಿತು, ನಮಗಿನ್ನೂ ಜೀವನವೇ ಇಲ್ಲ ಎಂದು ಕುಗ್ಗಿ ಹೋಗುವವರೇ ಜಾಸ್ತಿ. ಸಮಾಜ ಕೂಡಾ ಅವರನ್ನು ಬೇರೆ ರೀತಿಯಲ್ಲೇ ನೋಡುತ್ತದೆ. ಅಂತಹ HIV ಪೀಡಿತರಿಗೆ ಭರವಸೆ ಬೆಳಕು ತೋರಿಸುವ ಕೆಲಸ ಮಾಡುತ್ತಿದ್ದಾರೆ ವಿಜಯಪುರದ ರವಿ ಸಿದ್ದಪ್ಪ ಕಿತ್ತೂರ್. 

ಬೆಂಗಳೂರು (ಫೆ. 27): HIV ಪೀಡಿತರಾಗಿದ್ದಾರೆ ಅಂದರೆ ಸಾಕು ಬದುಕೇ ಮುಗಿಯಿತು, ನಮಗಿನ್ನೂ ಜೀವನವೇ ಇಲ್ಲ ಎಂದು ಕುಗ್ಗಿ ಹೋಗುವವರೇ ಜಾಸ್ತಿ. ಸಮಾಜ ಕೂಡಾ ಅವರನ್ನು ಬೇರೆ ರೀತಿಯಲ್ಲೇ ನೋಡುತ್ತದೆ. ಅಂತಹ HIV ಪೀಡಿತರಿಗೆ ಭರವಸೆ ಬೆಳಕು ತೋರಿಸುವ ಕೆಲಸ ಮಾಡುತ್ತಿದ್ದಾರೆ ವಿಜಯಪುರದ ರವಿ ಸಿದ್ದಪ್ಪ ಕಿತ್ತೂರ್. ಇದುವರೆಗೂ 20 ಸಾವಿರಕ್ಕೂ ಹೆಚ್ಚು ಪೀಡಿತರಿಗೆ ಕೌನ್ಸಲಿಂಗ್ ಮಾಡಿದ್ದಾರೆ.  ಸುಮಾರು 30 ಮದುವೆಗಳನ್ನೂ ಮಾಡಿಸಿದ್ದಾರೆ. ಇವರ ಸಾಮಾಜಿಕ ಕೆಲಸಕ್ಕೆ ಸಾರ್ವಜನಿಕ ಶ್ಲಾಘನೆ ವ್ಯಕ್ತವಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!