ಅನೈತಿಕ ಚಟುವಟಿಕೆ, ಕುಡುಕರ ಅಡ್ಡೆಯಾಗಿದೆ ಹಾಸ್ಟೆಲ್ ಕಟ್ಟಡ, ಉದ್ಘಾಟನೆ ಯಾವಾಗ ಸ್ವಾಮಿ.?

ಅನೈತಿಕ ಚಟುವಟಿಕೆ, ಕುಡುಕರ ಅಡ್ಡೆಯಾಗಿದೆ ಹಾಸ್ಟೆಲ್ ಕಟ್ಟಡ, ಉದ್ಘಾಟನೆ ಯಾವಾಗ ಸ್ವಾಮಿ.?

Suvarna News   | Asianet News
Published : Mar 24, 2021, 02:57 PM ISTUpdated : Mar 24, 2021, 02:59 PM IST

ದೂರದ ಊರುಗಳಿಂದ ಬರುವ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಲಕ್ಷಾಂತರ ರೂ ವೆಚ್ಚದಲ್ಲಿ ಬಳ್ಳಾರಿಯಲ್ಲಿ ಹಾಸ್ಟೆಲ್ ಕಟ್ಟಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಕುಡುಕರ, ಅಕ್ರಮ ಚಟುವಟಿಕೆಗಳ ಅಡ್ಡೆಯಾಗಿದೆ.

ಬೆಂಗಳೂರು (ಮಾ. 24): ದೂರದ ಊರುಗಳಿಂದ ಬರುವ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಲಕ್ಷಾಂತರ ರೂ ವೆಚ್ಚದಲ್ಲಿ ಬಳ್ಳಾರಿಯಲ್ಲಿ ಹಾಸ್ಟೆಲ್ ಕಟ್ಟಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಕುಡುಕರ, ಅಕ್ರಮ ಚಟುವಟಿಕೆಗಳ ಅಡ್ಡೆಯಾಗಿದೆ. ವಿದ್ಯಾರ್ಥಿಗಳಿಗೆ ಮಾತ್ರ ಅನುಕೂಲವಾಗುತ್ತಿಲ್ಲ. ಈ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತಂದರೂ ನಿರ್ಲಕ್ಷ್ಯ ತೋರಿಸುತ್ತಿದೆ. ಆದಷ್ಟು ಬೇಗ ಕಟ್ಟಡವನ್ನು ಉದ್ಘಾಟನೆ ಮಾಡಿ ವಿದ್ಯಾರ್ಥಿಗಳ ಬಳಕೆಗೆ ಅವಕಾಶ ಮಾಡಿಕೊಡಬೇಕೆಂದು ಬಿಗ್ 3 ಆಶಿಸುತ್ತದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!