BIG 3: ಶಾಲೆಯಿಂದ ಮರಳುತ್ತಿದ್ದ ಬಾಲಕಿ ನೀರು ಪಾಲು, ಕಿರುಸೇತುವೆ ನಿರ್ಮಿಸುವ ಯೋಗ್ಯತೆ ಇಲ್ವಾ?

BIG 3: ಶಾಲೆಯಿಂದ ಮರಳುತ್ತಿದ್ದ ಬಾಲಕಿ ನೀರು ಪಾಲು, ಕಿರುಸೇತುವೆ ನಿರ್ಮಿಸುವ ಯೋಗ್ಯತೆ ಇಲ್ವಾ?

Published : Aug 10, 2022, 01:57 PM ISTUpdated : Aug 10, 2022, 02:02 PM IST

ಬೈಂದೂರಿನ ಕಾಲ್ತೋಡು ಗ್ರಾಮದ ಮಕ್ಕಿಮನೆಯ ವಿದ್ಯಾರ್ಥಿನಿ ಸನ್ನಿಧಿ (7)  ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಕಾಲು ಸಂಕದ ಮೇಲೆ ನಡೆದುಕೊಂಡು ಹೋಗುaತಿದ್ದಾಗ, ಕಾಲು ಜಾರಿ ತೋಡಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದಾಳೆ. 

ಉಡುಪಿ (ಆ. 10): ಬೈಂದೂರಿನ ಕಾಲ್ತೋಡು ಗ್ರಾಮದ ಮಕ್ಕಿಮನೆಯ ವಿದ್ಯಾರ್ಥಿನಿ ಸನ್ನಿಧಿ (7)  ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಕಾಲು ಸಂಕದ ಮೇಲೆ ನಡೆದುಕೊಂಡು ಹೋಗುತಿದ್ದಾಗ, ಕಾಲು ಜಾರಿ ತೋಡಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದಾಳೆ. ಕಾಲ್ತೋಡು ಗ್ರಾಮದ ಜನ ನಮಗೆ ಸುಸಜ್ಜಿತ ಸೇತುವೆ ಮಾಡಿಕೊಡಿ ಎಂದು ಸಾಕಷ್ಟು ಬಾರಿ ಅದಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಹೇಳಿದರೂ ಪ್ರಯೋಜನವಾಗಿಲ್ಲ. ಗ್ರಾಮಸ್ಥರೇ ತಮ್ಮ ಅನುಕೂಲಕ್ಕಾಗಿ ಮರದ ದಿಮ್ಮಿಗಳನ್ನು ಜೋಡಿಸಿ ಕಾಲುಸೇತುವೆ ನಿರ್ಮಿಸಿಕೊಂಡಿದ್ದಾರೆ. ಕಿರು ಸೇತುವೆ ಯಾವಾಗ ನಿರ್ಮಿಸ್ತೀರಿ..? ಇನ್ನೆಷ್ಟು ಜೀವ ಬಲಿಯಾಗಬೇಕು ಸ್ವಾಮಿ..? 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more