BIG 3 ಇಂಪ್ಯಾಕ್ಟ್: ಯಾದಗಿರಿ ನಂದೀಹಳ್ಳಿ ನೀರಿನ ಸಮಸ್ಯೆಗೆ ಪರಿಹಾರ

BIG 3 ಇಂಪ್ಯಾಕ್ಟ್: ಯಾದಗಿರಿ ನಂದೀಹಳ್ಳಿ ನೀರಿನ ಸಮಸ್ಯೆಗೆ ಪರಿಹಾರ

Published : Jul 01, 2022, 03:20 PM IST

ಯಾದಗಿರಿ (Yadagiri) ನಂದೀಹಳ್ಳಿ ಗ್ರಾಮದ ಜನರು ಕುಡಿಯುವ ನೀರಿನ ಸಮಸ್ಯೆ (Drinking Water Issue) ಎದುರಿಸುತ್ತಿದ್ದಾರೆ. ನೀರು ಬೇಕೆಂದರೆ 4 ಕಿಮೀ ನಡೆದು ಹೋಗಿ ಹೊತ್ತು ತರಬೇಕು. ಈ ಬಗ್ಗೆ ಬಿಗ್ 3 ಯಲ್ಲಿ ವರದಿ ಪ್ರಸಾರ ಮಾಡಲಾಯಿತು.

ಯಾದಗಿರಿ (ಜು. 01): ನಂದೀಹಳ್ಳಿ ಗ್ರಾಮದ ಜನರು ಕುಡಿಯುವ ನೀರಿನ ಸಮಸ್ಯೆ (Drinking Water Issue) ಎದುರಿಸುತ್ತಿದ್ದಾರೆ. ನೀರು ಬೇಕೆಂದರೆ 4 ಕಿಮೀ ನಡೆದು ಹೋಗಿ ಹೊತ್ತು ತರಬೇಕು. ಈ ಬಗ್ಗೆ ಬಿಗ್ 3 ಯಲ್ಲಿ ವರದಿ ಪ್ರಸಾರ ಮಾಡಲಾಯಿತು. 

ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನಿಡಿದರು. ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಬಗ್ಗೆ ವರದಿ ಪಡೆದರು. ತಾತ್ಕಾಲಿಕವಾಗಿ ಕೃಷ್ಣಾ ನದಿಯಿಂದ ನೀರು ಕೊಡುವುದಾಗಿ ಹೇಳಿದರು. ಇನ್ನೂ 45 ದಿನಗಳಲ್ಲಿ ಶಾಶ್ವತ ಪರಿಹಾರ ನೀಡುವುದಾಗಿ ಹೇಳಿದರು. 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!