BIG 3: ಯಾದಗಿರಿ ನಂದೀಹಳ್ಳಿಯಲ್ಲಿ ನೀರು ಬೇಕಾದ್ರೆ 4 ಕಿಮೀ ನಡೆಯಲೇಬೇಕು..!

BIG 3: ಯಾದಗಿರಿ ನಂದೀಹಳ್ಳಿಯಲ್ಲಿ ನೀರು ಬೇಕಾದ್ರೆ 4 ಕಿಮೀ ನಡೆಯಲೇಬೇಕು..!

Published : Jun 30, 2022, 01:50 PM ISTUpdated : Jun 30, 2022, 01:55 PM IST

ಪ್ರತಿಯೊಂದೂ ಹಳ್ಳಿಗೂ, ಪ್ರತಿಯೊಂದು ಮನೆಗೂ ಕುಡಿಯುವ ನೀರು ಸಿಗಬೇಕು, ನಲ್ಲಿ ತಿರುಗಿದಾಗ ನೀರು ಬರಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಪ್ರಧಾನಿ ಮೋದಿ ಹರ್ ಘರ್ ಜಲ್ ಜಾರಿಗೆ ತಂದರು. ಇದು ಸರಿಯಾಗಿ ಜಾರಿಯಾಗಿಲ್ಲ ಅನ್ನೋದಕ್ಕೆ ಯಾದಗಿರಿ ನಂದಿಹಳ್ಳಿ ಸಾಕ್ಷಿ. 

ಯಾದಗಿರಿ (ಜೂ. 30): ಪ್ರತಿಯೊಂದೂ ಹಳ್ಳಿಗೂ, ಪ್ರತಿಯೊಂದು ಮನೆಗೂ ಕುಡಿಯುವ ನೀರು ಸಿಗಬೇಕು, ನಲ್ಲಿ ತಿರುಗಿದಾಗ ನೀರು ಬರಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಪ್ರಧಾನಿ ಮೋದಿ ಹರ್ ಘರ್ ಜಲ್ (har Ghar jal) ಜಾರಿಗೆ ತಂದರು. ಇದು ಸರಿಯಾಗಿ ಜಾರಿಯಾಗಿಲ್ಲ ಅನ್ನೋದಕ್ಕೆ ಯಾದಗಿರಿ (Yadagiri) ನಂದಿಹಳ್ಳಿ ಸಾಕ್ಷಿ. ಇಲ್ಲಿ ಕುಡಿಯುವ ನೀರಿಗೆ (Drinking Water) ತತ್ವಾರವಿದೆ. ಪ್ರತಿ ದಿನ 4 ಕಿಮೀ ನಡೆದು ನೀರು ತರಬೇಕು. ಇವರು ಪಡುತ್ತಿರುವ ಕಷ್ಟ ಅಷ್ಟಿಷ್ಟಲ್ಲ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಜಾಣ ಕುರುಡು ತೋರಿಸುತ್ತಿದ್ದಾರೆ. ಇದನ್ನ ಗಮನಿಸಿದ ಬಿಗ್ 3, ವರದಿ ಪ್ರಸಾರ ಮಾಡಿ ಜನಪ್ರತಿನಿಧಿಗಳ ಗಮನಕ್ಕೆ ತಂದಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!