BIG 3: ಯಾದಗಿರಿ ನಂದೀಹಳ್ಳಿಯಲ್ಲಿ ನೀರು ಬೇಕಾದ್ರೆ 4 ಕಿಮೀ ನಡೆಯಲೇಬೇಕು..!

BIG 3: ಯಾದಗಿರಿ ನಂದೀಹಳ್ಳಿಯಲ್ಲಿ ನೀರು ಬೇಕಾದ್ರೆ 4 ಕಿಮೀ ನಡೆಯಲೇಬೇಕು..!

Published : Jun 30, 2022, 01:50 PM ISTUpdated : Jun 30, 2022, 01:55 PM IST

ಪ್ರತಿಯೊಂದೂ ಹಳ್ಳಿಗೂ, ಪ್ರತಿಯೊಂದು ಮನೆಗೂ ಕುಡಿಯುವ ನೀರು ಸಿಗಬೇಕು, ನಲ್ಲಿ ತಿರುಗಿದಾಗ ನೀರು ಬರಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಪ್ರಧಾನಿ ಮೋದಿ ಹರ್ ಘರ್ ಜಲ್ ಜಾರಿಗೆ ತಂದರು. ಇದು ಸರಿಯಾಗಿ ಜಾರಿಯಾಗಿಲ್ಲ ಅನ್ನೋದಕ್ಕೆ ಯಾದಗಿರಿ ನಂದಿಹಳ್ಳಿ ಸಾಕ್ಷಿ. 

ಯಾದಗಿರಿ (ಜೂ. 30): ಪ್ರತಿಯೊಂದೂ ಹಳ್ಳಿಗೂ, ಪ್ರತಿಯೊಂದು ಮನೆಗೂ ಕುಡಿಯುವ ನೀರು ಸಿಗಬೇಕು, ನಲ್ಲಿ ತಿರುಗಿದಾಗ ನೀರು ಬರಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಪ್ರಧಾನಿ ಮೋದಿ ಹರ್ ಘರ್ ಜಲ್ (har Ghar jal) ಜಾರಿಗೆ ತಂದರು. ಇದು ಸರಿಯಾಗಿ ಜಾರಿಯಾಗಿಲ್ಲ ಅನ್ನೋದಕ್ಕೆ ಯಾದಗಿರಿ (Yadagiri) ನಂದಿಹಳ್ಳಿ ಸಾಕ್ಷಿ. ಇಲ್ಲಿ ಕುಡಿಯುವ ನೀರಿಗೆ (Drinking Water) ತತ್ವಾರವಿದೆ. ಪ್ರತಿ ದಿನ 4 ಕಿಮೀ ನಡೆದು ನೀರು ತರಬೇಕು. ಇವರು ಪಡುತ್ತಿರುವ ಕಷ್ಟ ಅಷ್ಟಿಷ್ಟಲ್ಲ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಜಾಣ ಕುರುಡು ತೋರಿಸುತ್ತಿದ್ದಾರೆ. ಇದನ್ನ ಗಮನಿಸಿದ ಬಿಗ್ 3, ವರದಿ ಪ್ರಸಾರ ಮಾಡಿ ಜನಪ್ರತಿನಿಧಿಗಳ ಗಮನಕ್ಕೆ ತಂದಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!