BIG 3: ಯಾದಗಿರಿ ನಂದೀಹಳ್ಳಿಯಲ್ಲಿ ನೀರು ಬೇಕಾದ್ರೆ 4 ಕಿಮೀ ನಡೆಯಲೇಬೇಕು..!

BIG 3: ಯಾದಗಿರಿ ನಂದೀಹಳ್ಳಿಯಲ್ಲಿ ನೀರು ಬೇಕಾದ್ರೆ 4 ಕಿಮೀ ನಡೆಯಲೇಬೇಕು..!

Published : Jun 30, 2022, 01:50 PM ISTUpdated : Jun 30, 2022, 01:55 PM IST

ಪ್ರತಿಯೊಂದೂ ಹಳ್ಳಿಗೂ, ಪ್ರತಿಯೊಂದು ಮನೆಗೂ ಕುಡಿಯುವ ನೀರು ಸಿಗಬೇಕು, ನಲ್ಲಿ ತಿರುಗಿದಾಗ ನೀರು ಬರಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಪ್ರಧಾನಿ ಮೋದಿ ಹರ್ ಘರ್ ಜಲ್ ಜಾರಿಗೆ ತಂದರು. ಇದು ಸರಿಯಾಗಿ ಜಾರಿಯಾಗಿಲ್ಲ ಅನ್ನೋದಕ್ಕೆ ಯಾದಗಿರಿ ನಂದಿಹಳ್ಳಿ ಸಾಕ್ಷಿ. 

ಯಾದಗಿರಿ (ಜೂ. 30): ಪ್ರತಿಯೊಂದೂ ಹಳ್ಳಿಗೂ, ಪ್ರತಿಯೊಂದು ಮನೆಗೂ ಕುಡಿಯುವ ನೀರು ಸಿಗಬೇಕು, ನಲ್ಲಿ ತಿರುಗಿದಾಗ ನೀರು ಬರಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಪ್ರಧಾನಿ ಮೋದಿ ಹರ್ ಘರ್ ಜಲ್ (har Ghar jal) ಜಾರಿಗೆ ತಂದರು. ಇದು ಸರಿಯಾಗಿ ಜಾರಿಯಾಗಿಲ್ಲ ಅನ್ನೋದಕ್ಕೆ ಯಾದಗಿರಿ (Yadagiri) ನಂದಿಹಳ್ಳಿ ಸಾಕ್ಷಿ. ಇಲ್ಲಿ ಕುಡಿಯುವ ನೀರಿಗೆ (Drinking Water) ತತ್ವಾರವಿದೆ. ಪ್ರತಿ ದಿನ 4 ಕಿಮೀ ನಡೆದು ನೀರು ತರಬೇಕು. ಇವರು ಪಡುತ್ತಿರುವ ಕಷ್ಟ ಅಷ್ಟಿಷ್ಟಲ್ಲ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಜಾಣ ಕುರುಡು ತೋರಿಸುತ್ತಿದ್ದಾರೆ. ಇದನ್ನ ಗಮನಿಸಿದ ಬಿಗ್ 3, ವರದಿ ಪ್ರಸಾರ ಮಾಡಿ ಜನಪ್ರತಿನಿಧಿಗಳ ಗಮನಕ್ಕೆ ತಂದಿದೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!