BIG 3: ಯಾದಗಿರಿ ನಂದೀಹಳ್ಳಿಯಲ್ಲಿ ನೀರು ಬೇಕಾದ್ರೆ 4 ಕಿಮೀ ನಡೆಯಲೇಬೇಕು..!

BIG 3: ಯಾದಗಿರಿ ನಂದೀಹಳ್ಳಿಯಲ್ಲಿ ನೀರು ಬೇಕಾದ್ರೆ 4 ಕಿಮೀ ನಡೆಯಲೇಬೇಕು..!

Published : Jun 30, 2022, 01:50 PM ISTUpdated : Jun 30, 2022, 01:55 PM IST

ಪ್ರತಿಯೊಂದೂ ಹಳ್ಳಿಗೂ, ಪ್ರತಿಯೊಂದು ಮನೆಗೂ ಕುಡಿಯುವ ನೀರು ಸಿಗಬೇಕು, ನಲ್ಲಿ ತಿರುಗಿದಾಗ ನೀರು ಬರಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಪ್ರಧಾನಿ ಮೋದಿ ಹರ್ ಘರ್ ಜಲ್ ಜಾರಿಗೆ ತಂದರು. ಇದು ಸರಿಯಾಗಿ ಜಾರಿಯಾಗಿಲ್ಲ ಅನ್ನೋದಕ್ಕೆ ಯಾದಗಿರಿ ನಂದಿಹಳ್ಳಿ ಸಾಕ್ಷಿ. 

ಯಾದಗಿರಿ (ಜೂ. 30): ಪ್ರತಿಯೊಂದೂ ಹಳ್ಳಿಗೂ, ಪ್ರತಿಯೊಂದು ಮನೆಗೂ ಕುಡಿಯುವ ನೀರು ಸಿಗಬೇಕು, ನಲ್ಲಿ ತಿರುಗಿದಾಗ ನೀರು ಬರಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಪ್ರಧಾನಿ ಮೋದಿ ಹರ್ ಘರ್ ಜಲ್ (har Ghar jal) ಜಾರಿಗೆ ತಂದರು. ಇದು ಸರಿಯಾಗಿ ಜಾರಿಯಾಗಿಲ್ಲ ಅನ್ನೋದಕ್ಕೆ ಯಾದಗಿರಿ (Yadagiri) ನಂದಿಹಳ್ಳಿ ಸಾಕ್ಷಿ. ಇಲ್ಲಿ ಕುಡಿಯುವ ನೀರಿಗೆ (Drinking Water) ತತ್ವಾರವಿದೆ. ಪ್ರತಿ ದಿನ 4 ಕಿಮೀ ನಡೆದು ನೀರು ತರಬೇಕು. ಇವರು ಪಡುತ್ತಿರುವ ಕಷ್ಟ ಅಷ್ಟಿಷ್ಟಲ್ಲ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಜಾಣ ಕುರುಡು ತೋರಿಸುತ್ತಿದ್ದಾರೆ. ಇದನ್ನ ಗಮನಿಸಿದ ಬಿಗ್ 3, ವರದಿ ಪ್ರಸಾರ ಮಾಡಿ ಜನಪ್ರತಿನಿಧಿಗಳ ಗಮನಕ್ಕೆ ತಂದಿದೆ. 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!