ಬಿಗ್‌ಬಾಸ್‌ ಮನೆಯಲ್ಲಿ ಎಲ್ಲರನ್ನೂ ನಗಿಸ್ತಾ, ನಗ್ತಾ ಇರ್ತಿದ್ರು: ದೀಪಿಕಾ ದಾಸ್

ಬಿಗ್‌ಬಾಸ್‌ ಮನೆಯಲ್ಲಿ ಎಲ್ಲರನ್ನೂ ನಗಿಸ್ತಾ, ನಗ್ತಾ ಇರ್ತಿದ್ರು: ದೀಪಿಕಾ ದಾಸ್

Published : Nov 13, 2020, 11:24 AM ISTUpdated : Nov 13, 2020, 11:47 AM IST

ಬಿಗ್‌ಬಾಸ್ ಸ್ಪರ್ಧಿ, ನಟಿ ದೀಪಿಕಾ ದಾಸ್ ರವಿ ಬೆಳಗೆರೆ ಜೊತೆಗಿನ ಒಡನಾಟದ ಬಗ್ಗೆ ಮಾತನಾಡಿದ್ದಾರೆ. 
 

ಬೆಂಗಳೂರು (ನ. 13): ಪತ್ರಕರ್ತರಾಗಿ, ಲೇಖಕರಾಗಿ, ನಟರಾಗಿ, ನಿರೂಪಕರಾಗಿ ಖ್ಯಾತಿ ಗಳಿಸಿದ್ದ ರವಿ ಬೆಳಗೆರೆ ಬಾರದ ಲೋಕಕ್ಕೆ ತೆರಳಿದ್ದಾರೆ. ನಿನ್ನೆ 12. 15 ನಿಮಿಷಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಪ್ರಾರ್ಥನಾ ಶಾಲೆಯ ಆವರಣದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. 

ಬಿಗ್‌ಬಾಸ್ ಸ್ಪರ್ಧಿ, ನಟಿ ದೀಪಿಕಾ ದಾಸ್ ರವಿ ಬೆಳಗೆರೆ ಜೊತೆಗಿನ ಒಡನಾಟದ ಬಗ್ಗೆ ಮಾತನಾಡಿದ್ದಾರೆ. 

'ಹೊರ ಜಗತ್ತಿನಲ್ಲಿ ರವಿ ಬೆಳಗೆರೆ ಬಗ್ಗೆ ಒಂದು ಅಭಿಪ್ರಾಯ ಇತ್ತು. ಆದರೆ ಬಿಗ್‌ಬಾಸ್ ಮನೆಯಲ್ಲಿ ಅವರು ಹಾಗಿರಲಿಲ್ಲ. ಎಲ್ಲರನ್ನೂ ನಗಿಸ್ತಾ ಇದ್ರು. ಮೃದು ಮಾತುಗಾರ. ಅವರು ಜೊತೆಗಿದ್ದಾಗ ನಾವೆಲ್ಲಾ ಖುಷಿಯಾಗಿರ್ತಾ ಇದ್ವಿ. ಸಮಯ ಹೋಗಿದ್ದೇ ಗೊತ್ತಾಗ್ತಾ ಇರಲಿಲ್ಲ. ನಮಗೆಲ್ಲಾ ಗೈಡ್ ಮಾಡ್ತಾ ಇದ್ದರು' ಎಂದು ದೀಪಿಕಾ ದಾಸ್ ಹೇಳಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!