ಬಿಗ್‌ಬಾಸ್‌ ಮನೆಯಲ್ಲಿ ಎಲ್ಲರನ್ನೂ ನಗಿಸ್ತಾ, ನಗ್ತಾ ಇರ್ತಿದ್ರು: ದೀಪಿಕಾ ದಾಸ್

ಬಿಗ್‌ಬಾಸ್‌ ಮನೆಯಲ್ಲಿ ಎಲ್ಲರನ್ನೂ ನಗಿಸ್ತಾ, ನಗ್ತಾ ಇರ್ತಿದ್ರು: ದೀಪಿಕಾ ದಾಸ್

Suvarna News   | Asianet News
Published : Nov 13, 2020, 11:24 AM ISTUpdated : Nov 13, 2020, 11:47 AM IST

ಬಿಗ್‌ಬಾಸ್ ಸ್ಪರ್ಧಿ, ನಟಿ ದೀಪಿಕಾ ದಾಸ್ ರವಿ ಬೆಳಗೆರೆ ಜೊತೆಗಿನ ಒಡನಾಟದ ಬಗ್ಗೆ ಮಾತನಾಡಿದ್ದಾರೆ. 
 

ಬೆಂಗಳೂರು (ನ. 13): ಪತ್ರಕರ್ತರಾಗಿ, ಲೇಖಕರಾಗಿ, ನಟರಾಗಿ, ನಿರೂಪಕರಾಗಿ ಖ್ಯಾತಿ ಗಳಿಸಿದ್ದ ರವಿ ಬೆಳಗೆರೆ ಬಾರದ ಲೋಕಕ್ಕೆ ತೆರಳಿದ್ದಾರೆ. ನಿನ್ನೆ 12. 15 ನಿಮಿಷಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಪ್ರಾರ್ಥನಾ ಶಾಲೆಯ ಆವರಣದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. 

ಬಿಗ್‌ಬಾಸ್ ಸ್ಪರ್ಧಿ, ನಟಿ ದೀಪಿಕಾ ದಾಸ್ ರವಿ ಬೆಳಗೆರೆ ಜೊತೆಗಿನ ಒಡನಾಟದ ಬಗ್ಗೆ ಮಾತನಾಡಿದ್ದಾರೆ. 

'ಹೊರ ಜಗತ್ತಿನಲ್ಲಿ ರವಿ ಬೆಳಗೆರೆ ಬಗ್ಗೆ ಒಂದು ಅಭಿಪ್ರಾಯ ಇತ್ತು. ಆದರೆ ಬಿಗ್‌ಬಾಸ್ ಮನೆಯಲ್ಲಿ ಅವರು ಹಾಗಿರಲಿಲ್ಲ. ಎಲ್ಲರನ್ನೂ ನಗಿಸ್ತಾ ಇದ್ರು. ಮೃದು ಮಾತುಗಾರ. ಅವರು ಜೊತೆಗಿದ್ದಾಗ ನಾವೆಲ್ಲಾ ಖುಷಿಯಾಗಿರ್ತಾ ಇದ್ವಿ. ಸಮಯ ಹೋಗಿದ್ದೇ ಗೊತ್ತಾಗ್ತಾ ಇರಲಿಲ್ಲ. ನಮಗೆಲ್ಲಾ ಗೈಡ್ ಮಾಡ್ತಾ ಇದ್ದರು' ಎಂದು ದೀಪಿಕಾ ದಾಸ್ ಹೇಳಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!