'ಯಾವಾಗಲೂ ಮಗಳೇ ಎಂದು ಕರೆಯುತ್ತಿದ್ದರು, ಅವರಿಲ್ಲ ಅನ್ನೋದನ್ನ ಅರಗಿಸಿಕೊಳ್ಳಲಾಗ್ತಾ ಇಲ್ಲ'

'ಯಾವಾಗಲೂ ಮಗಳೇ ಎಂದು ಕರೆಯುತ್ತಿದ್ದರು, ಅವರಿಲ್ಲ ಅನ್ನೋದನ್ನ ಅರಗಿಸಿಕೊಳ್ಳಲಾಗ್ತಾ ಇಲ್ಲ'

Suvarna News   | Asianet News
Published : Nov 13, 2020, 12:52 PM ISTUpdated : Nov 13, 2020, 01:33 PM IST

ಅಕ್ಷರ ಮಾಂತ್ರಿಕ, ಲೇಖಕ, ಬರಹಗಾರ, ರವಿ ಬೆಳಗೆರೆ ಬದುಕಿಗೆ ವಿದಾಯ ಹೇಳಿ, ಬಾರದ ಲೋಕಕ್ಕೆ ತೆರಳಿದ್ದಾರೆ. ನಿನ್ನೆ ರಾತ್ರಿ ಪದ್ಮನಾಭನಗರ ಕಚೇರಿಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ವಿಧಿವಶರಾಗಿದ್ದಾರೆ. 

ಬೆಂಗಳೂರು (ನ. 13): ಅಕ್ಷರ ಮಾಂತ್ರಿಕ, ಲೇಖಕ, ಬರಹಗಾರ, ರವಿ ಬೆಳಗೆರೆ ಬದುಕಿಗೆ ವಿದಾಯ ಹೇಳಿ, ಬಾರದ ಲೋಕಕ್ಕೆ ತೆರಳಿದ್ದಾರೆ. ನಿನ್ನೆ ರಾತ್ರಿ ಪದ್ಮನಾಭನಗರ ಕಚೇರಿಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ವಿಧಿವಶರಾಗಿದ್ದಾರೆ. 

ಇತ್ತೀಚಿಗೆ ರವಿ ಬೆಳಗೆರೆ ಬಿಗ್‌ಬಾಸ್‌ ಮನೆಯೊಳಗೆ ಹೋಗಿ ಬಂದಿದ್ದರು. ಅಲ್ಲಿ ಅವರು ಹೇಗಿರುತ್ತಿದ್ದರು ಎಂದು ಬಿಗ್‌ಬಾಸ್‌ ಸ್ಪರ್ಧಿ ಚಂದನಾ ಮಾತನಾಡಿದ್ದಾರೆ. 'ಬಿಗ್‌ಬಾಸ್‌ ಮನೆಯಲ್ಲಿ ಅವರ ಜೊತೆ ಹೆಚ್ಚಾಗಿರುತ್ತಿದ್ದೆ. ಯಾವಾಗಲೂ ಪುಟ್ಟಿ, ಪುಟ್ಟಿ ಎಂದು ಕರೆಯುತ್ತಿದ್ದರು. ಅವರಿಲ್ಲ ಅನ್ನೋದನ್ನ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ' ಎಂದು ಚಂದನಾ ಹೇಳಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!