ಮೆಜೆಸ್ಟಿಕ್‌ನಲ್ಲಿ ವಲಸೆ ಕಾರ್ಮಿಕರ ಪರದಾಟ, ಎಲ್ಲವೂ ಅವ್ಯವಸ್ಥೆ

ಮೆಜೆಸ್ಟಿಕ್‌ನಲ್ಲಿ ವಲಸೆ ಕಾರ್ಮಿಕರ ಪರದಾಟ, ಎಲ್ಲವೂ ಅವ್ಯವಸ್ಥೆ

Published : May 03, 2020, 11:37 AM IST

ಎರಡನೇ ಹಂತದ ಲಾಕ್‌ಡೌನ್ ಇಂದು ಮುಕ್ತಾಯಗೊಳ್ಳಲಿದೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರಿಗೆ ಅವರವರ ಊರುಗಳಿಗೆ ಹೋಗುವ ಅವಕಾಶ ಕಲ್ಪಿಸಲಾಗಿದೆ ನಿಜ. ಆದರೆ ಯಾವುದೂ ಸುಸೂತ್ರವಾಗಿಲ್ಲ. ಬೆಂಗಳೂರಿನ ಮೂಲೆ ಮೂಲೆಯಿಂದ ಕಾರ್ಮಿಕರು ಮೆಜೆಸ್ಟಿಕ್‌ಗೆ ನಡೆದುಕೊಂಡು ಬರುತ್ತಿದ್ದಾರೆ.  ಪ್ರಯಾಣಿಕರಿಗೆ ಸೂಕ್ತ ವ್ಯವಸ್ಥೆಯನ್ನೂ ಮಾಡಿಲ್ಲ. ಕೆಲವರು ರಾತ್ರಿಯೇ ಇಲ್ಲಿಯೇ ಬಂದು ಪರದಾಡುತ್ತಿದ್ದಾರೆ. ಎಲ್ಲಿ ನೋಡಿದ್ರೂ ಅವ್ಯವಸ್ಥೆ ಕಾಣಿಸುತ್ತಿದೆ. ಚಿಕ್ಕ ಬಾಣಾವರದಲ್ಲಿ ಬಿಹಾರ, ಒಡಿಶಾ ಕಾರ್ಮಿಕರನ್ನು ಸೂಸೂತ್ರವಾಗಿ ಕಳುಹಿಸಿ ಕೊಡಲಾಗುತ್ತಿದೆ. ಚಿಕ್ಕಬಾಣಾವರದಲ್ಲಿ ಮಾಡಲಾದ ವ್ಯವಸ್ಥೆಯನ್ನು ಮೆಜೆಸ್ಟಿಕ್‌ನಲ್ಲಿ ಯಾಕೆ ಮಾಡಲಾಗುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. 

 

ಬೆಂಗಳೂರು (ಮೇ. 03): ಎರಡನೇ ಹಂತದ ಲಾಕ್‌ಡೌನ್ ಇಂದು ಮುಕ್ತಾಯಗೊಳ್ಳಲಿದೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರಿಗೆ ಅವರವರ ಊರುಗಳಿಗೆ ಹೋಗುವ ಅವಕಾಶ ಕಲ್ಪಿಸಲಾಗಿದೆ ನಿಜ. ಆದರೆ ಯಾವುದೂ ಸುಸೂತ್ರವಾಗಿಲ್ಲ. ಬೆಂಗಳೂರಿನ ಮೂಲೆ ಮೂಲೆಯಿಂದ ಕಾರ್ಮಿಕರು ಮೆಜೆಸ್ಟಿಕ್‌ಗೆ ನಡೆದುಕೊಂಡು ಬರುತ್ತಿದ್ದಾರೆ.  ಪ್ರಯಾಣಿಕರಿಗೆ ಸೂಕ್ತ ವ್ಯವಸ್ಥೆಯನ್ನೂ ಮಾಡಿಲ್ಲ. ಕೆಲವರು ರಾತ್ರಿಯೇ ಇಲ್ಲಿಯೇ ಬಂದು ಪರದಾಡುತ್ತಿದ್ದಾರೆ. ಎಲ್ಲಿ ನೋಡಿದ್ರೂ ಅವ್ಯವಸ್ಥೆ ಕಾಣಿಸುತ್ತಿದೆ. ಚಿಕ್ಕ ಬಾಣಾವರದಲ್ಲಿ ಬಿಹಾರ, ಒಡಿಶಾ ಕಾರ್ಮಿಕರನ್ನು ಸೂಸೂತ್ರವಾಗಿ ಕಳುಹಿಸಿ ಕೊಡಲಾಗುತ್ತಿದೆ. ಚಿಕ್ಕಬಾಣಾವರದಲ್ಲಿ ಮಾಡಲಾದ ವ್ಯವಸ್ಥೆಯನ್ನು ಮೆಜೆಸ್ಟಿಕ್‌ನಲ್ಲಿ ಯಾಕೆ ಮಾಡಲಾಗುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. 

19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?